ಚಿರತೆಯೊಂದು ಮಹಿಳೆ ಮೇಲೆ ದಾಳಿ ಮಾಡಿದ ಘಟನೆ ಶುಕ್ರವಾರ ಬೆಳಿಗ್ಗೆ ಮಂಡ್ಯ ತಾಲೂಕಿನ ಅವ್ವೇರಹಳ್ಳಿ ಗ್ರಾಮದಲ್ಲಿ ಜರುಗಿದೆ
ಅವ್ವೇರಹಳ್ಳಿ ಗ್ರಾಮದ ರೈತ ಮಹಿಳೆ ಬಸಮ್ಮಣ್ಣಿ (ಕೋಂ ದೇವರಾಜು) ಎಂಬಾಕೆ ಮೇಲೆ ಚಿರತೆ ದಾಳಿ ಮಾಡಿದೆ ಆಕೆಗೆ ತೀವ್ರತರವಾದ ಗಾಯಗಳಾಗಿವೆ ಇದೀಗ ಮಂಡ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಆ ಭಾಗದಲ್ಲಿ ಚಿರತೆಗಳು ಅತಿ ಹೆಚ್ಚು ಸಂಚಾರಿಸುತ್ತಿವೆ ಹಸು ಕರುಗಳನ್ನು ಬೇಟೆಯಾಡುತ್ತಿದೆ ಅಲ್ಲದೆ ಮನುಷ್ಯರಿಗೆ ತೊಂದರೆ ನೀಡುತ್ತಿದೆ. 2024ರ ಜ.1ಕ್ಕೆ ರಾಮ ಮಂದಿರ ಲೋಕಾರ್ಪಣೆ: ಅಮಿತ್ ಶಾ
ಹಲವಾರು ಬಾರಿ ಅರಣ್ಯ ಇಲಾಖೆ ಮತ್ತು ಸರ್ಕಾರಕ್ಕೆ ಮನವಿ ಸಲ್ಲಿಸಿದರು ಕೂಡ ಯಾವುದೇ ರೀತಿಯ ಕ್ರಮ ಆಗಿರುವುದಿಲ್ಲ ಇನ್ನಾದರೂ ಈ ಚಿರತೆ ಹಾವಳಿಯನ್ನು ತಪ್ಪಿಸಬೇಕೆಂದು ಜಿಲ್ಲಾ ಆಡಳಿತಕ್ಕೆ ಗ್ರಾಮಸ್ಥರು ಮನವಿ ಮಾಡಿದ್ದಾರೆ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ