ಮೈಸೂರಿಗೂ ಚಿರತೆ ಭೀತಿ ಶುರುವಾಗಿದೆ. ಮೈಸೂರಿನ ಆರ್.ಬಿ.ಐ. ನೌಕರರಿಗೆ ಚಿರತೆ ಕಾಟ ಜಾಸ್ತಿಯಾಗಿದೆ. ಕಳೆದ 2 ವಾರದಿಂದ ಚಿರತೆ ಫ್ಯಾಮಿಲಿಯ ಓಡಾಟ ಹೆಚ್ಚಾಗಿದೆ.
ಮೇಟಗಹಳ್ಳಿ ಬಳಿಯ ಆರ್.ಬಿ.ಐ. ಬಳಿ ನೌಕರರು, ಕುಟುಂಬಸ್ಥರು ಭಯಭೀತರಾಗಿದ್ದಾರೆ. ಮೈಸೂರಿನ ಹೊರ ವಲಯದ ಮೇಟಗಳ್ಳಿಯ ನೋಟು ಮುದ್ರಣಾಲಯ ಸುತ್ತ ಚಿರತೆ ಫ್ಯಾಮಿಲಿ ಬೀಡು ಬಿಟ್ಟಿದೆ.
ಎರಡು ಮರಿಗಳೊಂದಿಗೆ ತಾಯಿ ಚಿರತೆ ಸಂಚಾರ ಮಾಡುತ್ತಿರುವ ಚಿರತೆ ಕಂಡು ನೌಕರರು ಕಂಗೆಟ್ಟಿದ್ದಾರೆ. ಬೀದಿ ನಾಯಿಗಳನ್ನು ಎಳೆದೊಯ್ದಿರುವ ಚಿರತೆ, ದಿನದಿಂದ ದಿನಕ್ಕೆ ಈ ಭಾಗದಲ್ಲಿ ನಾಯಿಗಳು ಕೊಂದು ತಿನ್ನುತ್ತಿವೆ. ಇದನ್ನು ಓದಿ – ಬೆಂಗಳೂರು ,ಮಂಡ್ಯ ಮೈಸೂರು ಸೇರಿ ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ
ಜನರು ಮನೆಯಿಂದ ಹೊರಗೆ ಬರಲೂ ಹೆದರುತ್ತಿದ್ದಾರೆ. ಹೀಗಾಗಿ ಈ ಭಾಗದಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ವಾರದಿಂದ ರಜೆ ನೀಡಲಾಗಿದೆ. ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಿರುವ ಅರಣ್ಯ ಇಲಾಖೆ ಸಿಬ್ಬಂದಿ. ಎರಡು ಕಡೆ ಬೋನ್ ಇಟ್ಟರೂ ಇದುವರೆಗೂ ಚಿರತೆ ಸೆರೆಯಾಗಿಲ್ಲ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು