ಮೈಸೂರಿಗೂ ಚಿರತೆ ಭೀತಿ ಶುರುವಾಗಿದೆ. ಮೈಸೂರಿನ ಆರ್.ಬಿ.ಐ. ನೌಕರರಿಗೆ ಚಿರತೆ ಕಾಟ ಜಾಸ್ತಿಯಾಗಿದೆ. ಕಳೆದ 2 ವಾರದಿಂದ ಚಿರತೆ ಫ್ಯಾಮಿಲಿಯ ಓಡಾಟ ಹೆಚ್ಚಾಗಿದೆ.
ಮೇಟಗಹಳ್ಳಿ ಬಳಿಯ ಆರ್.ಬಿ.ಐ. ಬಳಿ ನೌಕರರು, ಕುಟುಂಬಸ್ಥರು ಭಯಭೀತರಾಗಿದ್ದಾರೆ. ಮೈಸೂರಿನ ಹೊರ ವಲಯದ ಮೇಟಗಳ್ಳಿಯ ನೋಟು ಮುದ್ರಣಾಲಯ ಸುತ್ತ ಚಿರತೆ ಫ್ಯಾಮಿಲಿ ಬೀಡು ಬಿಟ್ಟಿದೆ.
ಎರಡು ಮರಿಗಳೊಂದಿಗೆ ತಾಯಿ ಚಿರತೆ ಸಂಚಾರ ಮಾಡುತ್ತಿರುವ ಚಿರತೆ ಕಂಡು ನೌಕರರು ಕಂಗೆಟ್ಟಿದ್ದಾರೆ. ಬೀದಿ ನಾಯಿಗಳನ್ನು ಎಳೆದೊಯ್ದಿರುವ ಚಿರತೆ, ದಿನದಿಂದ ದಿನಕ್ಕೆ ಈ ಭಾಗದಲ್ಲಿ ನಾಯಿಗಳು ಕೊಂದು ತಿನ್ನುತ್ತಿವೆ. ಇದನ್ನು ಓದಿ – ಬೆಂಗಳೂರು ,ಮಂಡ್ಯ ಮೈಸೂರು ಸೇರಿ ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ
ಜನರು ಮನೆಯಿಂದ ಹೊರಗೆ ಬರಲೂ ಹೆದರುತ್ತಿದ್ದಾರೆ. ಹೀಗಾಗಿ ಈ ಭಾಗದಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ವಾರದಿಂದ ರಜೆ ನೀಡಲಾಗಿದೆ. ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಿರುವ ಅರಣ್ಯ ಇಲಾಖೆ ಸಿಬ್ಬಂದಿ. ಎರಡು ಕಡೆ ಬೋನ್ ಇಟ್ಟರೂ ಇದುವರೆಗೂ ಚಿರತೆ ಸೆರೆಯಾಗಿಲ್ಲ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ