ಕೆಆರ್ಎಸ್ ಬೃಂದಾವನ ಉದ್ಯಾನವನದ ಸುತ್ತ ಚಿರತೆ ಪ್ರತ್ಯಕ್ಷವಾಗಿದೆ. ಈ ನಿಟ್ಟಿನಲ್ಲಿ ಬೃಂದಾವನಕ್ಕೆ ಪ್ರವಾಸಿಗರು ಆಗಮಿಸದಂತೆ ನಿರ್ಬಂಧ ಹೇರಲಾಗಿದೆ ಸ್ಥಳೀಯ ಜನರಲ್ಲಿ ಆತಂಕ ಹೆಚ್ಚಾಗಿದೆ. ಚಿರತೆ ಸೆರೆ ಹಿಡಿಯುವುದಕ್ಕೆ ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ.
ಮಂಡ್ಯ ಜಿಲ್ಲೆಯ ಕೃಷ್ಣ ರಾಜ ಸಾಗರ ಅಣೆಕಟ್ಟೆಯ ಬೃಂದಾವನ ಉದ್ಯಾನವನವು ಪ್ರತಿವರ್ಷ ಎರಡು ದಶಲಕ್ಷ ಪ್ರವಾಸಿಗರನ್ನು ಆಕರ್ಷಿಸುತ್ತದೆ ಹಾಗಾಗಿ ವೀಕೆಂಡ್ನಲ್ಲಿ ಕೆಆರ್ಎಸ್ ಪಾರ್ಕ್ ಗೆ ಜನರು ಆಗಮಿಸುತ್ತಿರುತ್ತಾರೆ. ಚಿರತೆ ಪ್ರತ್ಯಕ್ಷ ಹಿನ್ನೆಲೆ ನಾಳೆಯಿಂದ ನಿರ್ಬಂಧ ಹೇರಲಾಗಿದೆ .
60 ಎಕರೆ ಪ್ರದೇಶದಲ್ಲಿ ವ್ಯಾಪಿಸಿರುವ, ಉತ್ತಮವಾಗಿ ನಿರ್ವಹಿಸಲಾದ ಸಸ್ಯಶಾಸ್ತ್ರೀಯ ಉದ್ಯಾನ. ನಡು ಭಾಗದಲ್ಲಿ ನೀರಿನ ಕಾರಂಜಿಗಳ ನೇರ ರೇಖೆಯು ಚಲಿಸುತ್ತದೆ. ಮಾರಿಗೋಲ್ಡ್, ಬೋಗನ್ವಿಲ್ಲಾ, ಫಿಕಸ್ ಮರಗಳು, ಸೆಲೋಸಿಯಾ ಸೇರಿದಂತೆ ವಿಲಕ್ಷಣ ಹೂವುಗಳು ಮತ್ತು ಮರಗಳ ವ್ಯಾಪಕ ಶ್ರೇಣಿಯನ್ನು ಬೃಂದಾವನ ಉದ್ಯಾನವನದಲ್ಲಿ ಕಣ್ತುಂಬಿಕೊಳ್ಳಬಹುದು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ