ಮಂಚೇಗೌಡ -ಭಾನುಮತಿ ದಂಪತಿ ಪುತ್ರಿ ಅಮೃತ (15) ಫಲಿತಾಂಶ ಪ್ರಕಟಗೊಂಡ ಸ್ವಲ್ಪ ಹೊತ್ತಿನಲ್ಲಿಯೇ ನೇಣಿಗೆ ಶರಣಾಗಿದ್ದಾರೆ.
ಗುರುವಾರ ಮಧ್ಯಾಹ್ನದ ವೇಳೆ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರಕೆರೆ ಗ್ರಾಮದ ಪೂರ್ಣಿಮಾ ಪ್ರೌಡಶಾಲೆಯ ವಿಧ್ಯಾರ್ಥಿನಿ ಅಮೃತ ಎಸ್ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದರೂ ಸಹ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊಪ್ಪ ಹೋಬಳಿ ತಗ್ಗಹಳ್ಳಿ ಗ್ರಾಮದ ಲಿಖಿತ್ (15)ಎಂ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಸೋಮವಾರದ ತನಕವೂ ರೇವಣ್ಣ ಜೈಲು ಹಕ್ಕಿ
ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎರಡು ವಿಷಯಗಳಲ್ಲಿ ಫೇಲ್ ಆಗಿರುವ ವಿಷಯ ತಿಳಿದು ಜಮೀನನಲ್ಲಿ ನೇಣು ಬಿಗಿದುಕೊಂಡಿದ್ದಾನೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು