April 26, 2025

Newsnap Kannada

The World at your finger tips!

eshwarappa

ಕರ್ನಾಟಕ ರಾಜ್ಯವನ್ನು ಮುಸ್ಲಿಂ ರಾಜ್ಯವೆಂದು ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಲಿ : ಕೆ.ಎಸ್‌ ಈಶ್ವರಪ್ಪ

Spread the love

ಶಿವಮೊಗ್ಗ : ಮಾಜಿ ಡಿ.ಸಿಎಂ ಕೆ.ಎಸ್‌ ಈಶ್ವರಪ್ಪನವರು ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಮುಸ್ಲಿಂ ರಾಜ್ಯವೆಂದು ಘೋಷಣೆ ಮಾಡಲಿ ಎಂದು ಸವಾಲ್ ಹಾಕಿದ್ದಾರೆ.

ದಾವಣಗೆರೆಯಲ್ಲಿ ನಡೆದ ಆದಿಲ್ ಸಾವು ಪ್ರಕರಣದಲ್ಲಿ ಪೊಲೀಸ್ ಠಾಣೆ ಮೇಲೆಯೇ ದಾಳಿ ಮಾಡಲಾಗಿದ್ದು ,ಪೊಲೀಸ್ ಠಾಣೆಗಳಿಗೆ ರಕ್ಷಣೆ ಕೊಡಬೇಕಿದೆ.

ಇದನ್ನು ಓದಿ –ಗುತ್ತಿಗೆದಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ರಾಜ್ಯ ಸರ್ಕಾರ ಮುಸ್ಲಿಮರ ಪರವಾಗಿರುವ ಕಾರಣಕ್ಕಾಗಿಯೇ ರಾಜ್ಯದಲ್ಲಿ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಈಶ್ವರಪ್ಪ ಕಿಡಿಕಾರಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!