ಸಾರ್, ನಾನು ಈಗ ಗ್ರಾಮ ಪಂಚಾಯ್ತಿಯಲ್ಲಿ ನೀರು ಗಂಟಿಯಾಗಿ ಕೆಲಸ ಮಾಡುತ್ತಿದ್ದೇನೆ. SSLC ಯಲ್ಲಿ ಪಾಸ್ ಆದರೆ ನಂಗೆ ಬಿಲ್ ಕಲೆಕ್ಟ್ರರ್ ಆಗಿ ಬಡ್ತಿ ಸಿಗುತ್ತೆ . ಪ್ಲೀಸ್ ನನ್ನನ್ನು ಪಾಸ್ ಮಾಡಿ ನಿಮಗೆ, ನಿಮ್ಮ ಮಕ್ಕಳಿಗೆ ಒಳ್ಳೆಯದಾಗುತ್ತೆ.
- ಹೀಗೆಂದು ವಿಜಯಪುರದ ಸ್ನೇಹ ಸಂಗಮ ಆಂಗ್ಲ ಶಾಲೆಯಲ್ಲಿ ನಡೆಯುತ್ತಿರುವ SSLC ಪರೀಕ್ಷೆ ಮೌಲ್ಯ ಮಾಪನ ನಡೆಯುತ್ತಿರುವ ವೇಳೆಯಲ್ಲಿ ಮೌಲ್ಯ ಮಾಪಕರಿಗೆ ಉತ್ತರ ಪತ್ರಿಕೆಯ ಜೊತೆಯಲ್ಲೇ
ಇಂತಹ ಒಕ್ಕಣಿಕೆಯ ಪತ್ರ ಬರೆದದ್ದು SSLC ವಿದ್ಯಾರ್ಥಿ.
ನಾನು 10 ವರ್ಷದಿಂದಲೂ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದೇನೆ. SSLC ಆಗಿಲ್ಲ ಅಂತ ಭಡ್ತಿ ಕೊಟ್ಟಿಲ್ಲ ಈಗ ಭಡ್ತಿ ಸಿಗುವ ಅವಕಾಶವಿದೆ. ಇದೊಂದೇ ಪೇಪರ್ ಪಾಸ್ ಆಗಬೇಕಾಗಿದೆ. ಇದು ಪಾಸ್ ನೀವು ನನಗೆ ಬದುಕು ಕೊಟ್ಟಂತೆ ಆಗುತ್ತದೆ ಎಂದು ತನ್ನ ಕರುಣಾಜನಕ ಕಥೆ ಬರೆದು ಮೌಲ್ಯ ಮಾಪಕರೇ ಹೌಹಾರುವಂತೆ ಪತ್ರ ಬರೆದಿದ್ದಾನೆ.
ಆ ವಿದ್ಯಾರ್ಥಿ ಬರೆದ ಪತ್ರ ಈಗ ರಾಜ್ಯಾದ್ಯಂತ ವೈರಲ್ ಆಗಿದೆ.

- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
- ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
More Stories
ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ
ಗೃಹ ಬಳಕೆಯ ಸಿಲಿಂಡರ್ 50 ರು ಏರಿಕೆ- ಇಂದಿನಿಂದಲೇ ಹೊಸ ದರ ಜಾರಿ