ಆಕ್ಟರ್ಸ ಸ್ಟುಡಿಯೋ, ಮಲ್ಲತ್ತಹಳ್ಳಿಯಲ್ಲಿರುವ ಕಲಾಗ್ರಾಮದಲ್ಲಿ ಏರ್ಪಡಿಸಿದ್ದ ಜಲಗಾರ ನಾಟಕೋತ್ಸವ ಉದ್ಘಾಟಿಸಿ ಮಾತನಾಡಿದರು.ಪಿಎಸ್ ಐ ಹಗರಣ: ರುದ್ರಗೌಡ ಪಾಟೀಲ್ CID ಅಧಿಕಾರಿಗಳಿಂದ ಎಸ್ಕೇಪ್
ಸಾಮಾಜಿಕ ವೈರುಧ್ಯಗಳಿಗೆ ವೈಚಾರಿಕತೆಯೇ ಮದ್ದು ಎಂಬುದನ್ನು ನಾಟಕದ ಪಾತ್ರಗಳ ಮೂಲಕ ಹೊರಹಾಕಿದ್ದಾರೆ ಎಂದರು.
ಜಾತಿ, ಮತ, ಧರ್ಮಗಳ ಸಂಕೋಲೆಯನ್ನು ಮೀರಿ ಮಾನವತ್ವವನ್ನು ಪ್ರತಿಪಾದಿಸಿದ್ದ ಕುವೆಂಪು ಅವರು ಎದೆಗೂಡು ಎಂಬ ಗುಡಿಯಲ್ಲಿರುವ ದೇವರನ್ನು ಸಾಕ್ಷಾತ್ಕರಿಸಿಕೊಳ್ಳಬೇಕು ಎಂದು ಕರೆನೀಡಿದ್ದರು. ಹಾಗೆಯೇ ಸಮಾನತೆಯನ್ನು ತರುವ, ದಬ್ಬಾಳಿಕೆಯನ್ನು, ಶೋಷಣೆಯನ್ನು ನಿಗ್ರಹಿಸುವ, ಮೌಢ್ಯತೆಯನ್ನು ತೊಡೆದುಹಾಕುವ ನಾಟಕಗಳನ್ನು ರಚಿಸಿ ರಾಷ್ಟ್ರಕವಿಯಾದರು ಎಂದು ಶಂಕರ್ ಅವರು ಹೇಳಿದರು.
ಸ್ವಚ್ಚತೆಯ ರಾಯಭಾರಿಗಳಾದ ಪೌರಕಾರ್ಮಿಕರನ್ನು ಜಲಗಾರ ಎಂಬಂತೆ ಚಿತ್ರಿಸಿರುವ ಕುವೆಂಪು, ಅಸ್ಪೃಶ್ಯತೆಯ ಪರಾಕಾಷ್ಠೆಯ ಸಮಯದಲ್ಲಿ ಜಲಗಾರನನ್ನು ಶಿವನ ದೇವಾಲಯದ ಒಳಗೆ ಬಿಡದಿದ್ದಾಗ ಕುಳಿತಲ್ಲೇ ಶಿವನನ್ನು ಧ್ಯಾನಿಸಿ ದೇವರನ್ನು ಪ್ರತ್ಯಕ್ಷವಾಗಿ ಕಂಡದನ್ನು ಈ ನಾಟಕದಲ್ಲಿ ತೋರಿಸಿದ್ದಾರೆ ಎಂದರು.
ಆಕ್ಟರ್ಸ್ ಸ್ಟುಡಿಯೋ ದಲ್ಲಿ ಸತತ 45 ದಿನಗಳ ಕಾಲ ತರಬೇತಿ ಪಡೆದ ವಿದ್ಯಾರ್ಥಿಗಳು ಜಲಗಾರ ನಾಟಕವನ್ನು ಪ್ರದರ್ಶಿಸಿದರು.
ರಂಗಕರ್ಮಿ ರಾಜೇಶ್ ಸಾಣೇಹಳ್ಳಿ, ಕಿರುತೆರೆ ನಟಿ ಮಾಲತಿ ಗೌಡ ಹೊನ್ನಾವರ, ಬಿಗ್ ಬಾಸ್ ಸ್ಪರ್ಧಿ ವಿನೋದ್ ಗೊಬ್ಬರಗಾಲ, ನಟ ಮಹಾಂತೇಶ್ ಹಿರೇಮಠ, ಅಕ್ಷಯ್ ನಾಯಕ್ ಸೇರಿದಂತೆ ಹಲವು ರಂಗಕರ್ಮಿಗಳು, ನಾಟಕಕಾರರು ಉಪಸ್ಥಿತರಿದ್ದರು.
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
This website uses cookies.
Leave a Comment