Categories: Main News

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ರಿಲೀಸ್ : ಸಿಎಂ

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ಬಿಡುಗಡೆಯಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾನುವಾರ ತಿಳಿಸಿದರು

ನವದೆಹಲಿ ಸುದ್ದಿಗಾರರ ಜೊತೆ ಮಾತನಾಡಿ , ನಿನ್ನೆ ಸಂಸದೀಯ ಮಂಡಳಿ ಸಭೆಯಲ್ಲಿ ಟಿಕೆಟ್ ನೀಡುವುದಕ್ಕೆ ಸಂಬಂಧಪಟ್ಟಂತೆ ನಡೆದ ಸಭೆಯಲ್ಲಿ, ಸರ್ವೆ ಸೇರಿದಂತೆ ಎಲ್ಲಾ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.

ಈ ಬಾರಿ ರಾಜ್ಯದಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದಕ್ಕೆ ಹೈಕಮಾಂಡ್‌ ಮತ್ತು ರಾಜ್ಯ ಬಿಜೆಪಿ ನಾಯಕರುಗಳು ಎಲ್ಲಾ ರೀತಿ ಸಿದ್ದತೆ ಮಾಡಿದ್ದಾರೆ ಹೀಗಾಗಿ ಪೂರ್ವಪರ ಮಾಹಿತಿಗಳನ್ನು ಪಡೆದುಕೊಂಡ ಬಳಿಕ ಟಿಕೆಟ್‌ ಬಿಡುಗಡೆ ಮಾಡುವುದಕ್ಕೆ ಮುಂದಾಗಿದೆ.

ಗೆಲ್ಲುವ ಅಭ್ಯರ್ಥಿಗಳನ್ನು ಮಾತ್ರ ಕಣಕ್ಕೆ ಇಳಿಸುವುದು ಕೂಡ ನಿಶ್ಚಿತವಾಗಿದೆ. ಈ ನಡುವೆ ಟಿಕೇಟ್‌ ನಿರೀಕ್ಷೆಯಲ್ಲಿದ್ದ ಹಾಲಿ 16 ಮಂದಿ ಬಿಜೆಪಿ ಶಾಸಕರಿಗೆ ಟಿಕೆಟ್‌ ನೀಡದೇ ಇರುವುದಕ್ಕೆ ಹೈಕಮಾಂಡ್‌ ಮುಂದಾಗಿದೆ ಎನ್ನಲಾಗಿದೆ.

ಪಕ್ಷ ನಡೆಸಿರುವ ಸರ್ವೆಯಲ್ಲಿ, ಹಲವು ಮಂದಿಗೆ ಟಿಕೆಟ್‌ ನೀಡಿದರೆ ಸೋಲುವ ಭೀತಿಯೂ ಇದೇ ಎನ್ನಲಾಗಿದೆ.

ಶಿವಮೊಗ್ಗ ಕ್ಷೇತ್ರದ ಹಾಲಿ ಶಾಸಕ ಕೆ.ಎಸ್. ಈಶ್ವರಪ್ಪ, ಭಟ್ಕಳ ಶಾಸಕ ಸುನೀಲ್ ನಾಯ್ಕ್, ಪುತ್ತೂರಿನ ಸಂಜೀವ್ ಮಠಂದೂರು, ಅಥಣಿ ಮಹೇಶ್ ಕಮಟಳ್ಳಿ, ಕಾಪು ಲಾಲಾಜಿ ಮೆಂಡನ್, ಸಿರುಗುಪ್ಪ ಸೋಮಲಿಂಗಪ್ಪ, ಶಿರಹಟ್ಟಿ, ರಾಮಣ್ಣ ಲಮಾಣಿ, ಕಲಬುರಗಿ ಉ.ಬಸವರಾಜ ಮತ್ತಿ ಮೂಡ್, ರೋಣ ಕಳಕಪ್ಪ, ಬೈಂದೂರು ಸುನೀಲ್ ಕುಮಾರ್ ಶೆಟ್ಟಿ, ಕುಂದಾಪುರ ಹಾಲಾಡಿ ಶ್ರೀನಿವಾಸ ಶೆಟ್ಟಿ, ಚಿತ್ರದುರ್ಗ ಬಿ.ಹೆಚ್. ತಿಪ್ಪಾರೆಡ್ಡಿ, ಮೂಡಿಗೆರೆ ಎಂ.ಪಿ.ಕುಮಾರಸ್ವಾಮಿಗೆ ಈ ಬಾರಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಪದವಿಧರರಿಗೆ ಕೇಂದ್ರದ ಉದ್ಯೋಗ : 80 ಸಾವಿರ ಸಂಬಳ

ಈಗಾಗಲೇ ಇವರುಗಳ ಬಗ್ಗೆ ಹೈಕಮಾಂಡ್‌ಗೆ ವರದಿಯನ್ನು ನೀಡಲಾಗಿದೆ ಕೂಡ. ಇನ್ನೂ ಈಗಾಗಲೇ ಕಾಂಗ್ರೆಸ್‌ ಮತ್ತು ಜೆಡಿಎಸ್‌ನಿಂದ ಒಂದು ಸುತ್ತಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಇಂದು ಅಥಾವ ನಾಳೆ ಬಿಜೆಪಿಯಿಂದ ಅಭ್ಯರ್ಥಿಯ ಪಟ್ಟಿಯ ಬಿಡುಗಡೆ ಮಾಡಬಹುದು ಎನ್ನಲಾಗಿದೆ.

Team Newsnap
Leave a Comment

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024

ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ

ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More

May 20, 2024

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024