ಇದನ್ನು ಓದಿ –ಪತ್ತೆಯಾಯ್ತು ನೇಪಾಳ ವಿಮಾನ: ಪ್ರಯಾಣಿಕರ ಗುರುತು ಪತ್ತೆ
ಚಾಡಿ ಹೇಳಿ ಬದುಕುವುದನ್ನು ಬಿಟ್ಟು, ಚುನಾವಣೆಯಲ್ಲಿ ಗೆದ್ದು ತೋರಿಸು- JDSಜಿಲ್ಲಾಧ್ಯಕ್ಷ ಡಿ ರಮೇಶ್ ಗೆ ಸಚಿವ ಕೆ ಸಿ ಎನ್ ಸವಾಲು ಹಾಕಿದ್ದಾರೆ
ಸಚಿವ ನಾರಾಯಣಗೌಡ ಹಾಗೂ ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ್ ನಡುವಿನ ವಾಗ್ದಾಳಿ ತಾರಕಕ್ಕೇರಿದೆ.
ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಸೋಲಿಗೆ ಸಚಿವ ನಾರಾಯಣಗೌಡನೇ ಕಾರಣ ಎಂದು ಹೇಳಿರುವ ಡಿ. ರಮೇಶ್ ವಿರುದ್ಧ ನನ್ನ ಬಗ್ಗೆ ಮಾತನಾಡಿದರೆ ಹುಷಾರ್ ಎಂದು ಸಚಿವರು ಆವಾಜ್ ಹಾಕಿದ್ದಾರೆ.
ಕೆ ಆರ್ ಪೇಟೆಯಲ್ಲಿ ಸುದ್ದಿಗಾರರ ಜೊತೆ ಮಾತಾನಾಡಿದ ಸಚಿವ ನಾರಯಣಗೌಡರು ,ಈ ಹಿಂದೆ ನನ್ನ ಬಳಿ ಬಂದು ಕಾಲು ಹಿಡಿದುಕೊಂಡಿದ್ದು ಮರೆತುಬಿಟ್ಟಿದ್ದಾನೆ ನಾನು ಈವರೆಗೆ ಯಾರಿಗೂ ಹೆದರಿಲ್ಲ, ಹೆದರುವವನೂ ಅಲ್ಲ . ನನ್ನ ಬಗ್ಗೆ ಮಾತನಾಡಿದರೆ ನಿನ್ನದೆಲ್ಲ ಓಪನ್ ಮಾಡುತ್ತೇನೆ ಎಂದು ಸಚಿವ ನಾರಾಯಣಗೌಡ ಗದರಿದ್ದಾರೆ.
ಹೆಚ್.ಡಿ.ದೇವೇಗೌಡರ ಬಳಿ ಹೋಗಿ ಚಾಡಿ ಹೇಳುವುದೇ ನಿನ್ನ ವೃತ್ತ . ನಿಂಗೆ ತಾಕತ್ತಿದ್ದರೆ ಬಂದು ಚುನಾವಣೆ ಎದುರಿಸು. ಅದನ್ನು ಬಿಟ್ಟು ಇಲ್ಲಸಲ್ಲದ ಆರೋಪ ಮಾಡುವುದು ಬೇಡ ಎಂದು ಗುಡುಗಿದ್ದಾರೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment