ಮಂಡ್ಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಬಾಕಿ ಉಳಿದಿರುವ 79907 ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಸಲುವಾಗಿ ಮಂಡ್ಯದಲ್ಲಿ ಜೂನ್ 25 ರಂದು ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ನ್ಯಾಯದೀಶೆ ನಳಿನಿಕುಮಾರಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನ್ಯಾ ನಳಿನಿಕುಮಾರಿ. ವಿವರ ನೀಡಿ ಮಂಡ್ಯ ಜಿಲ್ಲೆಯಲ್ಲಿ 79907 ಪ್ರಕರಣಗಳು ಬಾಕಿ ಉಳಿದ್ದಿದ್ದು, ಇದರಲ್ಲಿ 10407 ಪ್ರಕರಣಗಳು ರಾಜಿಯಾಗಬಹುದಾದ ಪ್ರಕರಣಗಳಾಗಿವೆ ಎಂದರು.
ಈ ಪೈಕಿ 534 ಪ್ರಕರಣಗಳನ್ನು ರಾಜಿಗಾರಿ ಪರಿಗಣಿಸಲಾಗಿದೆ. ಹಾಗೂ 3591 ವ್ಯಾಜ್ಯ ಪೂರ್ವ ಪ್ರಕರಣಗಳಾದಿದ್ದು ಸುಮಾರು 2469 ಪ್ರಕರಣಗಳನ್ನು ಈಗಾಗಲೇ ಇತ್ಯರ್ಥಗೊಂಡಿದೆ ಎಂದು ಮಾಹಿತಿ ನೀಡಿದರು.
ಇದನ್ನು ಓದಿ – ಮೂಡಿಗೆರೆ – ಗುಬ್ಬಿ ಬಳಿಎರಡು ಪ್ರತ್ಯೇಕ ರಸ್ತೆ ಅಪಘಾತ : ನಾಲ್ವರು ಸಾವು
ಪ್ರಕರಣ ಇತ್ಯರ್ಥಕ್ಕೆ ಪೂರ್ವಭಾವಿ ಬೈಠೆಕ್ ನಡೆಸಲಾಗಿದ್ದು, ಮೋಟರ್ ವಾಹನಗಳ ಪ್ರಕರಣಗಳು, ಎಂ ಎಂ ಆರ್ ಡಿ ಪ್ರಕರಣಗಳು, ರಾಜಿ ಆಗಬಹುದಾದಂತಹ ಪ್ರಕರಣಗಳು ಮತ್ತು ಚಕ್ ಬೌನ್ಸ್ ಪ್ರಕರಣಗಳನ್ನು ರಾಜಿಗೆ ತೆಗೆದು ಕೊಂಡು ಆಯಾ ನ್ಯಾಯಾಲಯಗಳಲ್ಲಿ ಜನತಾ ನ್ಯಾಯಾಲಯಗಳ ಮೂಲಕ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಪ್ರಯತ್ನ ಮಾಡಲಾಗುವುದು ಎಂದರು.
ಕಳೆದ ಮಾರ್ಚ್ 12 ರಂದು ನಡೆದ ಲೋಕ್ ಅದಾಲತ್ ನಲ್ಲಿ 13059 ಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಗಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment