ಕುಮಾರಸ್ವಾಮಿ ಸ್ಪರ್ಧೆಯ ಬಗ್ಗೆ ಜೆಡಿಎಸ್ (JDS) ಕೋರ್ ಕಮಿಟಿ ಸಭೆಯಲ್ಲೂ ಚರ್ಚೆ ನಡೆದಿದ್ದು ,ಸಭೆಯಲ್ಲಿ ಹೆಚ್.ಡಿ.ಕೆ ಮಂಡ್ಯದಿಂದ ಸ್ಪರ್ಧೆ ಮಾಡಲು ಎಲ್ಲಾ ನಾಯಕರು ಒಪ್ಪಿಗೆ ನೀಡಿದ್ದಾರೆ.
ಬಿಜೆಪಿ ಹೈಕಮಾಂಡ್ನಿಂದಲೂ (BJP High Command) ಕುಮಾರಸ್ವಾಮಿ ಸ್ಪರ್ಧೆಗೆ ಸಮ್ಮತಿ ಸಿಕ್ಕಿದ್ದು ,ಮಾರ್ಚ್ 25ಕ್ಕೆ ಕುಮಾರಸ್ವಾಮಿ ಅಧಿಕೃತ ಅಭ್ಯರ್ಥಿ ಎಂದು ಘೋಷಣೆಯಾಗುವ ಸಾಧ್ಯವಿದೆ.ದಾಖಲೆಯಿಲ್ಲದೆ ಸಾಗಿಸುತ್ತಿದ್ದ 1 ಕೋಟಿ ಹಣ ಮಂಡ್ಯದಲ್ಲಿ ಜಪ್ತಿ !
ಇಂದು ಚೆನ್ನೈಗೆ ತೆರಳಿರುವ ಕುಮಾರಸ್ವಾಮಿ ಅವರಿಗೆ ಮಾರ್ಚ್ 21 ರಂದು ಆಪರೇಷನ್ ನಡೆಯಲಿದ್ದು ,ಆಪರೇಷನ್ ಮುಗಿಸಿದ ಬಳಿಕ ಮಂಡ್ಯದಲ್ಲಿ ಬೃಹತ್ ಸಭೆ ಆಯೋಜನೆಯಾಗಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು