Karnataka ಲೋಕಸಭೆ ಚುನಾವಣೆ: 28 ಕ್ಷೇತ್ರಗಳಿಗೆ ಜೆಡಿಎಸ್ ಉಸ್ತುವಾರಿ, ಸಹ ಉಸ್ತುವಾರಿಗಳ ನೇಮಕ -ಕುಮಾರಸ್ವಾಮಿ ಬೆಂಗಳೂರು: ಲೋಕಸಭೆ ಚುನಾವಣೆಗಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮ 28 ಕ್ಷೇತ್ರಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ. 1.ಚಿಕ್ಕೋಡಿ:
ಉಸ್ತುವಾರಿ: ಕೆ.ಪಿ.ಮೇಗಣ್ಣನವರ ಸಹ ಉಸ್ತುವಾರಿ: ಶಹಜಾನ್ ಇಸ್ಮಾಯಿಲ್ ಡೊಂಗರ ಗಾಂವ್, ಪ್ರದೀಪ ಮಾಳಗಿ 2.ಬೆಳಗಾವಿ:
ಉಸ್ತುವಾರಿ: ಶಂಕರ ಮಾಡಳಗಿ ಸಹ ಉಸ್ತುವಾರಿ: ನಾಜೀರ್ ಭಗವಾನ್ 3.ಬಾಗಲಕೋಟೆ:
ಉಸ್ತುವಾರಿ: ಹನುಮಂತ ಮವಿನಮರದ ಸಹ ಉಸ್ತುವಾರಿ: ಮುಕ್ತುಮ್ ಸಬ್ ಮುದೊಳ್, ಪ್ರದೀಪ ಮಾಳಗಿ 4.ವಿಜಯಪುರ:
ಉಸ್ತುವಾರಿ: ಭೀಮನಗೌಡ ಬಸನಗೌಡ ಪಾಟೀಲ್ (ರಾಜುಗೌಡ) ಸಹ ಉಸ್ತುವಾರಿ ದೇವಾನಂದ್ ಚೌಹಾಣ್ , ಸೋಮನಗೌಡ ಪಾಟೀಲ್, ಬಸವರಾಜ್ ಪಾಟೀಲ್ 5.ಕಲಬುರಗಿ:
ಉಸ್ತುವಾರಿ: ದೊಡ್ಡಪ್ಪ ಶಿವಲಿಂಗಪ್ಪ ಗೌಡ ಸಹ ಉಸ್ತುವಾರಿ: ಶರಣುಗೌಡ ಕಂದಕೂರು, ಬಂಡೆಪ್ಪ ಕಾಷೆಂಪೂರ್, ಬಾಲರಾಜ್ ಗುತ್ತೇದಾರ್, ಅಶೋಕ್ ಗುತ್ತೇದಾರ್ 6.ರಾಯಚೂರು:
ಉಸ್ತುವಾರಿ: ವೆಂಕಟರಾವ್ ನಾಡಗೌಡ ಸಹ ಉಸ್ತುವಾರಿ: ಅಲ್ಕೊಡ್ ಹನುಮಂತಪ್ಪ, ಕರೆಮ್ಮ ನಾಯಕ್, ರಾಜಾ ವೆಂಕಟಪ್ಪ ನಾಯಕ ದೊರೆ, ಗುರುಲಿಂಗಪ್ಪ ಗೌಡ 7.ಬೀದರ್:
ಉಸ್ತುವಾರಿ: ಬಂಡೆಪ್ಪ ಕಾಷೆಂಪೂರ ಸಹ ಉಸ್ತುವಾರಿ: ಮಲ್ಲಿಕಾರ್ಜುನ ಖೂಬಾ, ಸೂರ್ಯಕಾಂತ್ ನಾಗಮಾರಪಳ್ಳಿ, ಮಹೇಶ್ವರಿ ವಾಲಿ, ಸಂಜೀವ್ ಯಾಕಪೂರ 8.ಕೊಪ್ಪಳ:
ಉಸ್ತುವಾರಿ: ವೆಂಕಟರಾವ್ ನಾಡಗೌಡ ಸಹ ಉಸ್ತುವಾರಿ: ನೇಮಿರಾಜ್ ನಾಯಕ್, ಸಿವಿ ಚಂದ್ರಶೇಖರ್ 9.ಬಳ್ಳಾರಿ:
ಉಸ್ತುವಾರಿ: ನೆಮೀರಾಜ್ ನಾಯಕ್, ಸಹ ಉಸ್ತುವಾರಿ: ಅನಿಲ್ ಲಾಡ್, ಕೆ.ಕೊಟ್ರೇಶ್, ಮೃತುಂಜಯ ಬದಾಮಿ 10.ಹಾವೇರಿ:
ಉಸ್ತುವಾರಿ: ಮಂಜುನಾಥ್ ಎಸ್ ಗೌಡ ಶಿವಣ್ಣನವರ್ ಸಹ ಉಸ್ತುವಾರಿ: ಶಂಕರ ಬಾಳೆಕಾಯಿ, ಮುಕ್ತುಂ ಸಾಬ್, ವೆಂಕನಗೌಡ ಗೋವಿಂದಗೌಡ 11.ಧಾರವಾಡ:
ಉಸ್ತುವಾರಿ: ಅಲ್ಕೊಡ್ ಹನುಮಂತಪ್ಪ ಸಹ ಉಸ್ತುವಾರಿ: ಗುರುರಾಜ್ ಹುಣಸೀಮರದ, ಕಲ್ಲಪ್ಪ ನಾಗಪ್ಪ ಗದ್ದಿ, ವೀರಭದ್ರಪ್ಪ ಹಾಲಹರವಿ 12.ಉತ್ತರ ಕನ್ನಡ:
ಉಸ್ತುವಾರಿ: ಸೂರಜ್ ಸೋನಿ ನಾಯಕ್, ಸಹ ಉಸ್ತುವಾರಿ: ನಾಜೀರ್ ಬಾಪುಲ್ ಸಾಬ್, ಉಪೇಂದ್ರ ಪೈ 13.ದಾವಣಗೆರೆ:
ಉಸ್ತುವಾರಿ: ಹೆಚ್.ಎಸ್.ಶಿವಶಂಕರ್, ಸಹ ಉಸ್ತುವಾರಿ: ಕೆ.ಕೊಟೇಶ್, ಆನಂದಪ್ಪ, 14.ಶಿವಮೊಗ್ಗ:
ಉಸ್ತುವಾರಿ: ಶಾರದಾ ಪೂರ್ಯಾ ನಾಯಕ್ ಸಹ ಉಸ್ತುವಾರಿ: ಎಸ್ ಎಲ್ ಭೋಜೇಗೌಡ, ಬಿ ಪ್ರಸನ್ನ ಕುಮಾರ್ 15.ಉಡುಪಿ -ಚಿಕ್ಕಮಗಳೂರು:
ಉಸ್ತುವಾರಿ: ಎಸ್ ವಿ ದತ್ತ ಸಹ ಉಸ್ತುವಾರಿ: ಸುಧಾಕರ್ ಶೆಟ್ಟಿ 16.ಹಾಸನ:
ಉಸ್ತುವಾರಿ: ಹೆಚ್ ಡಿ ರೇವಣ್ಣ ಸಹ ಉಸ್ತುವಾರಿ: ಹೆಚ್.ಕೆ.ಕುಮಾರಸ್ವಾಮಿ, ಕೆ.ಎಸ್.ಲಿಂಗೇಶ್ 17.ದಕ್ಷಣ ಕನ್ನಡ:
ಉಸ್ತುವಾರಿ: ಬಿ ಎಂ ಫಾರೂಕ್ ಸಹ ಉಸ್ತುವಾರಿ: ಎಸ್ ಎಲ್ ಭೋಜೇಗೌಡ, ಸುಧಾಕರ್ ಶೆಟ್ಟಿ 18.ಚಿತ್ರದುರ್ಗ:
ಉಸ್ತುವಾರಿ: ಕೆಎಂ ತಿಮ್ಮರಾಯಪ್ಪ, ಸಹ ಉಸ್ತುವಾರಿ: ರವೀಶ್, ರವೀಂದ್ರಪ್ಪ 19.ತುಮಕೂರು:
ಉಸ್ತುವಾರಿ: ಸಿ.ಬಿ.ಸುರೇಶ್ ಬಾಬು ಸಹ ಉಸ್ತುವಾರಿ: ಎಂ.ಟಿ.ಕೃಷ್ಣಪ್ಪ, ಸುಧಾಕರ್ ಲಾಲ್, ಗೋವಿಂದರಾಜು 20.ಮಂಡ್ಯ:
ಉಸ್ತುವಾರಿ: ಸಾ ರಾ ಮಹೇಶ್ ಸಹ ಉಸ್ತುವಾರಿ: ಜಿ.ಡಿ.ಹರೀಶ್ ಗೌಡ 21.ಮೈಸೂರು ಕೊಡಗು:
ಉಸ್ತುವಾರಿ: ಜಿ.ಟಿ.ದೇವೇಗೌಡ ಸಹ ಉಸ್ತುವಾರಿ: ಎ.ಮಂಜು, ಅಶ್ವಿನ್ ಕುಮಾರ್ 22.ಚಾಮರಾಜನಗರ:
ಉಸ್ತುವಾರಿ: ಕೆ.ಮಹದೇವ್ ಸಹ ಉಸ್ತುವಾರಿ: ಎಂ ಆರ್ ಮಂಜುನಾಥ್, ಬಿ.ಪುಟ್ಟಸ್ವಾಮಿ 23.ಬೆಂಗಳೂರು ಗ್ರಾಮಾಂತರ:
ಉಸ್ತುವಾರಿ: ಡಿ.ನಾಗರಾಜಯ್ಯ ಸಹ ಉಸ್ತುವಾರಿ: ಎ.ಮಂಜುನಾಥ್ 24.ಬೆಂಗಳೂರು ಉತ್ತರ:
ಉಸ್ತುವಾರಿ: ಟಿ.ಎನ್.ಜವರಾಯಿ ಗೌಡ, ಸಹ ಉಸ್ತುವಾರಿ: ಎಂ.ಮುನಿಸ್ವಾಮಿ 25.ಬೆಂಗಳೂರು ಸೆಂಟ್ರಲ್:
ಉಸ್ತುವಾರಿ: ಹೆಚ್.ಎಂ.ರಮೇಶ್ ಗೌಡ ಸಹ ಉಸ್ತುವಾರಿ: ವಿ.ನಾರಾಯಣ ಸ್ವಾಮಿ, ಪ್ರಶಾಂತಿ ಗಾಂವ್ಕರ್ 26.ಬೆಂಗಳೂರು ದಕ್ಷಿಣ:
ಉಸ್ತುವಾರಿ: ಕುಪೇಂದ್ರ ರೆಡ್ಡಿ ಸಹ ಉಸ್ತುವಾರಿ: ಟಿ.ಎ.ಶರವಣ, ಆರ್.ಪ್ರಕಾಶ್ 27.ಚಿಕ್ಕಬಳ್ಳಾಪುರ:
ಉಸ್ತುವಾರಿ: ನಿಸರ್ಗ ನಾರಾಯಣಸ್ವಾಮಿ ಸಹ ಉಸ್ತುವಾರಿ: ಇ.ಕೃಷ್ಣಪ್ಪ, ಚೌಡರೆಡ್ಡಿ ತೂಪಲ್ಲಿ, ಕೆ.ಪಿ.ಬಚ್ಚೇಗೌಡ, ಬಿ.ಎನ್.ರವಿಕುಮಾರ್ 28.ಕೋಲಾರ:
ಉಸ್ತುವಾರಿ: ಜಿ.ಕೆ.ವೆಂಕಟ ಶಿವಾರೆಡ್ಡಿ ಸಹ: ಸಮೃದ್ಧಿ ಮಂಜುನಾಥ್, ಎಂ.ಕೃಷ್ಣಾರೆಡ್ಡಿ, ಇಂಚರ ಗೋವಿಂದರಾಜು
Recent Posts 2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Accept
Leave a Comment