ನಮ್ಮ ಸರ್ಕಾರ ಬಲಿಷ್ಠವಾಗಿದೆ , ಇದರ ಬಗ್ಗೆ ಅನುಮಾನ ಬೇಡ ಎಂದು ಡಿಕೆ ಶಿವಕುಮಾರ್ ಮಾತನಾಡಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಲೋಕಸಭಾ ಚುನಾವಣೆ ನಡೆಯಲಿದೆ ಎಂದಿದ್ದಾರೆ.
ಇದನ್ನು ಓದಿ –ಶೀಘ್ರವೇ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 10 ರೂ.ವರೆಗೆ ಇಳಿಕೆ
ಚುನಾವಣೆ ನಾವಿಬ್ಬರು ಒಟ್ಟಿಗೆ ಸೇರಿ ಮಾಡುತ್ತೇವೆ . ಆದರೆ ಸಿದ್ದರಾಮಯ್ಯ ನವರ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ, ಅದರಲ್ಲಿ ” ಅನುಮಾನ ಬೇಡ ” ಎಂದು ಸ್ಪಷ್ಟಪಡಿಸಿದ್ದಾರೆ .
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು