ಈ ದಾಳಿಯ ವೇಳೆ ಪ್ರವೇಶ ದ್ವಾರ ಹಾಗೂ ಪಾರ್ಕಿಂಗ್ ಲಾಟ್ ನಲ್ಲಿ ಯಾವುದೇ ಲೆಕ್ಕಕ್ಕೆ ಸಿಗದ 4.10 ಲಕ್ಷ ನಗದು ದೊರೆತಿದೆ.
ಪ್ರವೇಶ ಟಿಕೆಟ್ ಹಾಗೂ ಪಾರ್ಕಿಂಗ್ ನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂಬ ದೂರಿನ ಆಧಾರದ ಮೇಲೆ ದಾಳಿ ನಡೆಸಲಾಗಿದೆ.‘ COMEDK ಪರೀಕ್ಷೆ’ ಫಲಿತಾಂಶ ನಾಳೆ ಮಧ್ಯಾಹ್ನ 2 ಗಂಟೆಗೆ ಬಿಡುಗಡೆ
ಲೋಕಾಯುಕ್ತ ಎಸ್ಪಿ ಸಚಿತ್ ರವರ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ.ಮೈಸೂರು ,ಚಾಮರಾಜನಗರ, ಮಂಡ್ಯ ಹಾಗೂ ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿ ಗಳು ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.ಶೋಧಕಾರ್ಯ ಮುಂದುವರಿದಿದೆ.
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರಿಗೆ ಶೇಕಡಾ 27 %ರಷ್ಟು ವೇತನ… Read More
ಬೆಂಗಳೂರು : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ರಾಜ್ಯದಲ್ಲಿ KSRTC ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಬಗ್ಗೆ ಸುಳಿವು… Read More
ನವದೆಹಲಿ ,ಜೂನ್ 19 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,200 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಪವಿತ್ರಾ ಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು , ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ… Read More
ಬೆಂಗಳೂರು : 42ನೇ ಎಸಿಎಂಎಂ ನ್ಯಾಯಾಲಯ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ… Read More
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ದರ ಹೆಚ್ಚಿಸಿದ್ದನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು… Read More
This website uses cookies.
Leave a Comment