ಬೆಂಗಳೂರು:
ಭ್ರಷ್ಟಾಚಾರ ಆರೋಪದ ಹಿನ್ನಲೆಯಲ್ಲಿ, ಸರ್ವೇ ಸೂಪರ್ ವೈಸರ್ ಗೆ ಸೇರಿದಂತೆ ನಿವಾಸ, ಕಚೇರಿಯ ಮೇಲೆ ಬೆಂಗಳೂರು, ತುಮಕೂರಿನ 14 ಕಡೆಯಲ್ಲಿ ಮಂಗಳವಾರ ಏಕಕಾಲಕ್ಕೆ ಲೋಕಾಯುಕ್ತ ದಾಳಿ ನಡೆದಿದೆ
ಬೆಂಗಳೂರಿನ ಕೆ ಆರ್ ಪುರಂ ತಾಲೂಕು ಕಚೇರಿಯ ಸರ್ವೇ ಸೂಪರ್ ವೈಸರ್ ಕೆ.ಟಿ ಶ್ರೀನಿವಾಸ್ ಮನೆ, ಕಚೇರಿ, ಸಂಬಂಧಿಕರ ಮನೆ ಮೇಲೆ 14 ಕಡೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಕೆ ಆರ್ ಪುರಂ ತಾಲೂಕು ಕಚೇರಿಯಲ್ಲಿ ಸರ್ವೇ ಸೂಪರ್ ವೈಸರ್ ಆಗಿರುವಂತ ಕೆ.ಟಿ ಶ್ರೀನಿವಾಸ್ ಅವರು ಐದಕ್ಕೂ ಹೆಚ್ಚು ಅಬಕಾರಿ ಲೈಸೆನ್ಸ್ ಹೊಂದಿದ್ದಾರೆ ಎಂಬುದಾಗಿ ಆರೋಪ ಕೇಳಿ ಬಂದಿತ್ತು.
ಬೆಂಗಳೂರಿನ ಅವರ ಕಚೇರಿ, ಆಂಧ್ರಹಳ್ಳಿ ನಿವಾಸ, ಹೆಣ್ಣೂರಿನಲ್ಲಿನ ಸಹೋದರಿ ನಿವಾಸ, ಪತ್ನಿ ಹೆಸರಿನ ಹೋಟೆಲ್ ಬೋರ್ಡಿಂಗ್ ಹೌಸ್, ಶ್ರೀನಿವಾಸ್ ಸಹೋದರನ ಮನೆಯಲ್ಲೂ ಪರಿಶೀಲನೆ ನಡೆಸುತ್ತಿದ್ದಾರೆ.
ಹೆಚ್ಚು ಆಸ್ತಿ ಗಳಿಸಿರುವ ಸರ್ವೆ ಸೂಪರ್ ವೈಸರ್ ಕೆ.ಟಿ ಶ್ರೀನಿವಾಸ್ ನಿವಾಸ, ಕಚೇರಿ, ಸಂಬಂಧಿಕರ ಮೇಲೆ ಬೆಂಗಳೂರು, ತುಮಕೂರು ಸೇರಿದಂತೆ 14 ಕಡೆಯಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
This website uses cookies.
Leave a Comment