ಮೈಸೂರಿನಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ನಗರದ 7 ಕಡೆ ದಾಳಿ ನಡೆಸಿದ್ದಾರೆ. ಸಣ್ಣ ನೀರಾವರಿ ಇಲಾಖೆ ಜೆಇ ರಫೀಕ್ ಮನೆ ಹಾಗೂ ಸಂಬಂಧಿಕರ ಮನೆ ಸೇರಿದಂತೆ ಕೆಲವೆಡೆ ಕೂಡ ದಾಳಿ ನಡೆಸಿದ್ದಾರೆ.
ಮಡಿಕೇರಿಯ ಸಣ್ಣ ನೀರಾವರಿ ಇಲಾಖೆಯ ಜೆಇ ರಫೀಕ್ ಮನೆ ಸೇರಿ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಜೊತೆಗೆ ಮಡಿಕೇರಿ ಪಿಡಬ್ಲ್ಯೂಡಿ ಇಇ ನಾಗರಾಜ್ ಮನೆ ಮೇಲೂ ದಾಳಿ ನಡೆಸಲಾಗಿದೆ.ಮೈಸೂರು ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಜಿಟಿಡಿ, ಪುತ್ರ ಹರೀಶ್ ಗೌಡನಿಗೂ ಟಿಕೆಟ್ ?
ಮೈಸೂರಿನಲ್ಲಿರುವ ನಾಗರಾಜು ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನೊಂದೆಡೆ ಕುಶಾಲನಗರ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ನಿವಾಸದ ಮೇಲೆ ಕೂಡ ಲೋಕಾಯುಕ್ತರ ದಾಳಿ ನಡೆದಿದೆ. ಇವರು ಇಂಟೆಲಿಜೆನ್ಸ್ ವಿಭಾಗಕ್ಕೆ ವರ್ಗಾವಾದರೂ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ ಮೈಸೂರು ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದ ತಂಡದಿಂದ ಏಳು ಕಡೆಗಳಲ್ಲಿ ದಾಳಿ ನಡೆದಿದೆ.
- ‘ವೈಸ್ ಅಡ್ಮಿರಲ್’ ದಿನೇಶ್ ತ್ರಿಪಾಠಿ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ನೇಮಕ
- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ