ರಾಮನಗರ ಜಿಲ್ಲೆ ಚನ್ನಪಟ್ಟಣ ನಗರಸಭೆಯ ಆಯುಕ್ತನಾಗಿ ಕಾರ್ಯನಿರ್ವಹಿಸುತ್ತಿರುವ ನಾಗೇಶ್ ಅವರ ಶ್ರೀರಂಗಪಟ್ಟಣದ ಮನೆ ಮೇಲೆ ಮೈಸೂರು ಲೋಕಾಯುಕ್ತ ಪೊಲೀಸ್ ತಂಡ ದಾಳಿ ನಡೆಸಿದ್ದು, ವಿವಿಧ ಆಸ್ತಿ ದಾಖಲಾತಿಗಳನ್ನು ಪರಿಶೀಲಿಸುತ್ತಿದೆ.
ನಾಗೇಶ್ ಇತರ ಅಧಿಕಾರಿಗಳಾಗಿ ಇದ್ದಾಗ, ಅವರು ಶ್ರೀರಂಗಪಟ್ಟಣದ ಡಾಲರ್ಸ್ ಕಾಲೋನಿಯಲ್ಲಿ ಅಪಾರ್ಟ್ಮೆಂಟ್ ನಿರ್ಮಿಸಿದ್ದು, ಅದರ ಪಕ್ಕದ ಬಾಡಿಗೆ ಮನೆ ಮೇಲೂ ದಾಳಿ ನಡೆದಿದೆ. ರಾಜ್ಯದ ಹಲವೆಡೆ ಲೋಕಾಯುಕ್ತದಿಂದ ದಾಳಿ – ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಪರಿಶೀಲನೆ
ಪರಿಶೀಲನೆಯಲ್ಲಿ ಅಕ್ರಮ ಆಸ್ತಿ ಮತ್ತು ದಾಖಲೆಗಳನ್ನು ಪರಿಶೀಲಿಸುವ ಕಾರ್ಯ ತೀವ್ರಗೊಂಡಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು