ಮೊರಾರ್ಜಿ ದೇಸಾಯಿ ವಸತಿ ಶಾಲೆಯ ತಂತಿ ಬೇಲಿಯನ್ನು ಕಿತ್ತು ಆನೆಯು ಒಳ ಪ್ರವೇಶಿಸಿದೆ.ಇದನ್ನು ಓದಿ –ಬೈಯ್ಯಪ್ಪನಹಳ್ಳಿ – ಕೆ.ಆರ್. ಪುರಂ ಮೆಟ್ರೋ ಟೆಸ್ಟ್ ಟ್ರಯಲ್: ಡಿಸೆಂಬರ್ಗೆ ವೈಟ್ಫೀಲ್ಡ್ಗೆ ಮೆಟ್ರೋ
ಬೆಳಗಿನ ಜಾವ 5. 45 ಸಮಯದಲ್ಲೇ ಇಲ್ಲಿನ ಸಿಬ್ಬಂದಿಯು ಕುಡಿಯುವ ನೀರಿನ ಮೋಟರ್ ಸ್ವಿಚ್ ಆನ್ ಮಾಡಲು ತೆರಳುತ್ತಿರುವಾಗ ಆನೆಯನ್ನು ನೋಡಿದ್ದಾರೆ.
ತಕ್ಷಣ ಈ ಬಗ್ಗೆ ಶಾಲೆಯ ಶಿಕ್ಷಕರ ವರ್ಗದವರಿಗೆ ತಿಳಿಸಿ ಶಾಲಾ ಮಕ್ಕಳನ್ನು ಕೊಠಡಿ ಒಳಗೆ ಇರಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿಯನ್ನು ತಿಳಿಸಿದ್ದಾರೆ.
ತಕ್ಷಣ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಏರ್ ಗನ್ , ಪಟಾಕಿ ಸಿಡಿಸುವ ಮೂಲಕ ಕಾರ್ಯಾಚರಣೆ ಮಾಡಿ ಆನೆಯನ್ನು ಶಾಲೆಯಿಂದ ಹೊರ ಹೋಗುವ ರೀತಿಯಲ್ಲಿ ಕಾಯ೯ಚರಣೆಯನ್ನು ಮಾಡಿದ್ದಾರೆ.
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
This website uses cookies.
Leave a Comment