Karnataka

ಮದ್ದೂರು : ಕೋರ್ಟ್ ವಾರೆಂಟ್ ಆರೋಪಿಗೆ ನೀಡಲು 1500 ರು ಲಂಚ ಸ್ವೀಕರಿಸಿದ ಮುಖ್ಯ ಪೇದೆ ACB ಬಲೆಗೆ

ಚೆಕ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಕೋರ್ಟ್ ವಾರೆಂಟ್ ತಲುಪಿಸಲು ಮದ್ದೂರು ಪೋಲಿಸ್ ಠಾಣೆ ಮುಖ್ಯಪೇದೆ ಶ್ರೀಕಾಂತ್ , ಫಿರ್ಯಾದಿ ದಾರರಿಂದ 1500 ಲಂಚ ಸ್ವೀಕರಿಸುವ ಮುನ್ನ ACB ಬಲೆಗೆ ಬಿದ್ದಿದ್ದಾರೆ

ಎಸಿಬಿ SP ಸಜಿತ್ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಚರಣೆಯಲ್ಲಿ ಮದ್ದೂರು ಕೋರ್ಟ್ ನ ಹೊರ ಆವರಣದಲ್ಲಿ ಮುಖ್ಯ ಪೇದೆ ಶ್ರೀಕಾಂತ್ 1500 ರು ಲಂಚ ಸ್ವೀಕರಿಸುವ ಮುನ್ನ ಬಲೆಗೆ ಬಿದ್ದರು

ಮದ್ದೂರಿ ನ ಸಿವಿಲ್ ಕಿರಿಯ ಶ್ರೇಣಿ ಮತ್ತು ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಬೋರೇಗೌಡ ಎಂಬುವವರ ವಿರುದ್ದ ಚೆಕ್ ಬೌನ್ಸ್ ಪ್ರಕರಣ ಕುರಿತು ಮೊಕದ್ದಮೆ ಹೂಡಲಾಗಿತ್ತು. ಇದನ್ನು ಓದಿ – ಮಾಜಿ ಸಿಎಂ ಹೆಚ್​ಡಿ ಕೆ ಬೆಂಗಾವಲು ವಾಹನ ಅಪಘಾತ- ಮೂವರಿಗೆ ಗಾಯ

ಈಸಂಬಂಧ ನ್ಯಾಯಾಲಯದ ವಾರೆಂಟ್ ಅನ್ನು ಬೋರೇಗೌಡನಿಗೆ ನೀಡಲು ಮುಖ್ಯಪೇದೆ ಶ್ರೀಕಾಂತ್ ಲಂಚಕ್ಕೆ ಬೇಡಿಕೆ ಇಟ್ಟು 1500 ರು ಲಂಚ ಪಡೆಯುವ ಮುನ್ನ ಎಸಿಬಿ ಗೆ ಸಿಕ್ಕಿಹಾಕಿ ಕೊಂಡಿದ್ದಾನೆ

ಲಂಚ ಪಡೆದ ಶ್ರೀಕಾಂತ್ ನನ್ನು ಬಂಧಿಸಿದ ಎಸಿಬಿ ಪೊಲೀಸರು ಲಂಚದ ಮೊತ್ತವನ್ನು ವಶಕ್ಕೆ ಪಡೆದಿದ್ದಾರೆ.

Team Newsnap
Leave a Comment

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024