ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ರಸ್ತೆಯ ಮದ್ದೂರು ಬೈಪಾಸ್ ನವೆಂಬರ್ ಅಂತ್ಯಕ್ಕೆ ಸಂಚಾರಕ್ಕೆ ಲಭ್ಯವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ.
ಮದ್ದೂರು ಬೈಪಾಸ್ ಕೆಲಸ ಬಹುತೇಕ ಕಂಪ್ಲೀಟ್ ಆಗಿದೆ. ಎಕ್ಸ್ಪೆನ್ಷನ್ ಜಾಯಿಂಟ್ಸ್ ಕೆಲಸ ಮಾತ್ರ ಬಾಕಿ ಇದೆ. 10-15 ದಿನದಲ್ಲಿ ಆ ಕೆಲಸವು ಮುಗಿಯುವ ಭರವಸೆ ಇದೆ. ನವೆಂಬರ್ 8ಕ್ಕೆ ʻಚಂದ್ರಗ್ರಹಣʼ. ಭಾರತದಲ್ಲಿ ಯಾವ ಸಮಯ, ಎಲ್ಲೆಲ್ಲಿ ಗೋಚರ ?
ಮಂಡ್ಯ, ಶ್ರೀರಂಗಪಟ್ಟಣ ಬೈಪಾಸ್ ಕೂಡ ಡಿಸೆಂಬರ್ ವೇಳೆಗೆ ಕಂಪ್ಲೀಟ್ ಆಗಲಿದೆ. ಹೊಸ ವರ್ಷದಿಂದ ಸರಾಗವಾಗಿ ಬೆಂಗಳೂರು-ಮೈಸೂರಿಗೆ ಸಂಚಾರ ಮಾಡಬಹುದು ಎಂದಿದ್ದಾರೆ.
ಈ ಕಾಮಗಾರಿ ಮುಕ್ತಾಯಗೊಂಡರೆ 75 ರಿಂದ 80 ನಿಮಿಷಗಳಲ್ಲಿ ಬೆಂಗಳೂರು-ಮೈಸೂರು ತಲುಪಬಹುದು. ಕೆಲವೆಡೆ ಕೆನಾಲ್, ಅಂಡರ್ ಪಾಸ್ನ ಸಣ್ಣ ಪುಟ್ಟ ಕೆಲಸವಿದೆ, ಆ ಕೆಲಸದ ಬಳಿ ಟ್ರಾಫಿಕ್ ಡೈವರ್ಟ್ ಮಾಡಿ, ಮುಕ್ತ ಸಂಚಾರಕ್ಕೆ ಅವಕಾಶ ನೀಡುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಮದ್ದೂರು ಬೈಪಾಸ್ ಮೇಲೆ ನಿಂತು ಫೇಸ್ಬುಕ್ ಲೈವ್ ನಲ್ಲಿ ಮಾಹಿತಿ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು