ಮದ್ದೂರು ಬೈಪಾಸ್ ಕೆಲಸ ಬಹುತೇಕ ಕಂಪ್ಲೀಟ್ ಆಗಿದೆ. ಎಕ್ಸ್ಪೆನ್ಷನ್ ಜಾಯಿಂಟ್ಸ್ ಕೆಲಸ ಮಾತ್ರ ಬಾಕಿ ಇದೆ. 10-15 ದಿನದಲ್ಲಿ ಆ ಕೆಲಸವು ಮುಗಿಯುವ ಭರವಸೆ ಇದೆ. ನವೆಂಬರ್ 8ಕ್ಕೆ ʻಚಂದ್ರಗ್ರಹಣʼ. ಭಾರತದಲ್ಲಿ ಯಾವ ಸಮಯ, ಎಲ್ಲೆಲ್ಲಿ ಗೋಚರ ?
ಮಂಡ್ಯ, ಶ್ರೀರಂಗಪಟ್ಟಣ ಬೈಪಾಸ್ ಕೂಡ ಡಿಸೆಂಬರ್ ವೇಳೆಗೆ ಕಂಪ್ಲೀಟ್ ಆಗಲಿದೆ. ಹೊಸ ವರ್ಷದಿಂದ ಸರಾಗವಾಗಿ ಬೆಂಗಳೂರು-ಮೈಸೂರಿಗೆ ಸಂಚಾರ ಮಾಡಬಹುದು ಎಂದಿದ್ದಾರೆ.
ಈ ಕಾಮಗಾರಿ ಮುಕ್ತಾಯಗೊಂಡರೆ 75 ರಿಂದ 80 ನಿಮಿಷಗಳಲ್ಲಿ ಬೆಂಗಳೂರು-ಮೈಸೂರು ತಲುಪಬಹುದು. ಕೆಲವೆಡೆ ಕೆನಾಲ್, ಅಂಡರ್ ಪಾಸ್ನ ಸಣ್ಣ ಪುಟ್ಟ ಕೆಲಸವಿದೆ, ಆ ಕೆಲಸದ ಬಳಿ ಟ್ರಾಫಿಕ್ ಡೈವರ್ಟ್ ಮಾಡಿ, ಮುಕ್ತ ಸಂಚಾರಕ್ಕೆ ಅವಕಾಶ ನೀಡುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಮದ್ದೂರು ಬೈಪಾಸ್ ಮೇಲೆ ನಿಂತು ಫೇಸ್ಬುಕ್ ಲೈವ್ ನಲ್ಲಿ ಮಾಹಿತಿ ನೀಡಿದ್ದಾರೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment