Karnataka

ಇಂದು – ನಾಳೆಯೊಳಗೆ ಮದ್ದೂರು ಬೈಪಾಸ್ ಸಂಚಾರಕ್ಕೆ ಓಪನ್ – ಸಂಸದ ಪ್ರತಾಪ್ ಸಿಂಹ

ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ಹೈವೇಯ ಮದ್ದೂರು ಬೈಪಾಸ್ ರಸ್ತೆ ಇಂದು ಅಥವಾ ನಾಳೆಗೆ ಸಂಚಾರಕ್ಕೆ ಮುಕ್ತವಾಗಲಿದೆ.

ನವೆಂಬರ್ ಅಂತ್ಯದ ವೇಳೆ ಮದ್ದೂರು ಬೈಪಾಸ್ ಓಪನ್ ಆಗಲಿದೆ ಎಂದು ಈ ಹಿಂದೆ ಸಂಸದ ಪ್ರತಾಪ್ ಸಿಂಹ ಹೇಳಿದ್ದರು. ಆದರೆ ಐದಾರು ದಿನ ತಡವಾಗಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ಜನರ ಕ್ಷಮೆ ಕೋರಿದ್ದಾರೆ.ಚಿತ್ರದುರ್ಗದ ಡಾ. ರೂಪಾ ಸಾವಿಗೆ ಟ್ವಿಸ್ಟ್‌: ತಲೆಗೆ ಗುಂಡೇಟು ಬಿದ್ದು ಸಾವು?

ಐದಾರು ದಿನ ಮಳೆಯಿಂದ ಬೈಪಾಸ್ ಕಾಮಗಾರಿ ತಡವಾಗಿದೆ. ಎಕ್ಸ್ ಪೆಂಕ್ಷನ್ ಜಾಯಿಂಟ್ ಕೆಲಸ ಮುಕ್ತಾಯವಾಗಿದೆ ಸೇಫ್ಟಿ ಆಡಿಟಿಂಗ್, ಲೋಡ್ ಟೆಸ್ಟಿಂಗ್, ಮಾರ್ಕಿಂಗ್ ಕೂಡ ಮುಗಿದಿದೆ. ಫ್ಲೈಓವರ್‌ ಸಂಚಾರಕ್ಕೆ ಮುಕ್ತವಾದರೆ ಮೈಸೂರು – ಬೆಂಗಳೂರು ಸಂಚರಿಸುವವರಿಗೆ ಕನಿಷ್ಠ 15-20 ನಿಮಿಷ ಉಳಿಯುತ್ತೆ ಎಂದು ಪ್ರತಾಪ್ ಸಿಂಹ ಫೇಸ್‍ಬುಕ್ ಲೈವ್ ನಲ್ಲಿ ಹೇಳಿದ್ದಾರೆ

ಕೆಲವೇ ದಿನಗಳಲ್ಲಿ ಶ್ರೀರಂಗಪಟ್ಟಣ ಬೈಪಾಸ್ ಕೂಡ ಓಪನ್ ಆಗಲಿದೆ ಹನಕರೆ, ಯಲಿಯೂರು, ಇಂಡವಾಳು ಸೇರಿದಂತೆ ಹಲವಡೆ ಅಂಡರ್ ಪಾಸ್ ಕಾಮಗಾರಿ ಆಗಬೇಕಿದೆ. ಮೈ-ಬೆಂ ದಶಪಥ ರಸ್ತೆ ಕಾಮಗಾರಿ ಪೂರ್ಣ ಆಗಲು ಇನ್ನು ಎರಡು ತಿಂಗಳು ಬೇಕಿದೆ ಎಂದು ಮದ್ದೂರು ಫ್ಲೈಓವರ್‌ ಮೇಲೆ ಸಂಚರಿಸಿ ಫೇಸ್‍ಬುಕ್ ಲೈವ್ ಮೂಲಕ ದಶಪಥ ಹೆದ್ದಾರಿ ಬಗ್ಗೆ ಪ್ರತಾಪ್ ಸಿಂಹ ಮಾಹಿತಿ ನೀಡಿದರು.

Team Newsnap
Leave a Comment

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024