ನವೆಂಬರ್ ಅಂತ್ಯದ ವೇಳೆ ಮದ್ದೂರು ಬೈಪಾಸ್ ಓಪನ್ ಆಗಲಿದೆ ಎಂದು ಈ ಹಿಂದೆ ಸಂಸದ ಪ್ರತಾಪ್ ಸಿಂಹ ಹೇಳಿದ್ದರು. ಆದರೆ ಐದಾರು ದಿನ ತಡವಾಗಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ಜನರ ಕ್ಷಮೆ ಕೋರಿದ್ದಾರೆ.ಚಿತ್ರದುರ್ಗದ ಡಾ. ರೂಪಾ ಸಾವಿಗೆ ಟ್ವಿಸ್ಟ್: ತಲೆಗೆ ಗುಂಡೇಟು ಬಿದ್ದು ಸಾವು?
ಐದಾರು ದಿನ ಮಳೆಯಿಂದ ಬೈಪಾಸ್ ಕಾಮಗಾರಿ ತಡವಾಗಿದೆ. ಎಕ್ಸ್ ಪೆಂಕ್ಷನ್ ಜಾಯಿಂಟ್ ಕೆಲಸ ಮುಕ್ತಾಯವಾಗಿದೆ ಸೇಫ್ಟಿ ಆಡಿಟಿಂಗ್, ಲೋಡ್ ಟೆಸ್ಟಿಂಗ್, ಮಾರ್ಕಿಂಗ್ ಕೂಡ ಮುಗಿದಿದೆ. ಫ್ಲೈಓವರ್ ಸಂಚಾರಕ್ಕೆ ಮುಕ್ತವಾದರೆ ಮೈಸೂರು – ಬೆಂಗಳೂರು ಸಂಚರಿಸುವವರಿಗೆ ಕನಿಷ್ಠ 15-20 ನಿಮಿಷ ಉಳಿಯುತ್ತೆ ಎಂದು ಪ್ರತಾಪ್ ಸಿಂಹ ಫೇಸ್ಬುಕ್ ಲೈವ್ ನಲ್ಲಿ ಹೇಳಿದ್ದಾರೆ
ಕೆಲವೇ ದಿನಗಳಲ್ಲಿ ಶ್ರೀರಂಗಪಟ್ಟಣ ಬೈಪಾಸ್ ಕೂಡ ಓಪನ್ ಆಗಲಿದೆ ಹನಕರೆ, ಯಲಿಯೂರು, ಇಂಡವಾಳು ಸೇರಿದಂತೆ ಹಲವಡೆ ಅಂಡರ್ ಪಾಸ್ ಕಾಮಗಾರಿ ಆಗಬೇಕಿದೆ. ಮೈ-ಬೆಂ ದಶಪಥ ರಸ್ತೆ ಕಾಮಗಾರಿ ಪೂರ್ಣ ಆಗಲು ಇನ್ನು ಎರಡು ತಿಂಗಳು ಬೇಕಿದೆ ಎಂದು ಮದ್ದೂರು ಫ್ಲೈಓವರ್ ಮೇಲೆ ಸಂಚರಿಸಿ ಫೇಸ್ಬುಕ್ ಲೈವ್ ಮೂಲಕ ದಶಪಥ ಹೆದ್ದಾರಿ ಬಗ್ಗೆ ಪ್ರತಾಪ್ ಸಿಂಹ ಮಾಹಿತಿ ನೀಡಿದರು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment