ಪೊಲೀಸ್ ಅಧಿಕಾರಿ ಎಂದು ಹೇಳಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ನಾಗಮಂಗಲದ ಆರೋಪಿಯೊಬ್ಬನ್ನನ್ನು ಅಮೃತೂರು ಪೋಲೀಸರು ಬಂಧಿಸಿದ್ದಾರೆ.
ಮಂಡ್ಯ ಜಿಲ್ಲೆಯ ನಾಮಮಂಗಲ ತಾಲೂಕು ದೊಡ್ಡನಾಗನಹಳ್ಳಿ ಗ್ರಾಮದ ನಿವಾಸಿ ಪ್ರದೀಪ @ ಕೆಂಚ (37) ಬಂಧಿತ ಆರೋಪಿ.
ಕಳೆದ ಆಗಸ್ಟ್ 1 ರಂದು ಪೊಲೀಸರ ಸೋಗಿನಲ್ಲಿ ಬಂದಿದ್ದ ಆರೋಪಿ ಮಹಿಳೆಯೋರ್ವರನ್ನು ಸಾಹೇಬ್ರು ನಿನ್ನ ಕರಿತಿದ್ದಾರೆ ಬಾ ಅಂತಾ ಹೇಳಿ ಕುಣಿಗಲ್ ತಾಲೂಕಿನ ಶ್ರೀನಿವಾಸ ದೇವರ ಬೆಟ್ಟಕ್ಕೆ ಕರೆದೊಯ್ದು..
ಈ ವೇಳೆ ಮಹಿಳೆಗೆ ಚಾಕು ತೋರಿಸಿ ಅತ್ಯಾಚಾರ ಎಸಗಿ, 40 ಗ್ರಾಂ ಚಿನ್ನದ ಸರ, ಮೊಬೈಲ್, ಎಟಿಎಮ್ ಕಾರ್ಡ್ ದೋಚಿ ಪರಾರಿಯಾಗಿದ್ದ ಎನ್ನಲಾಗಿದೆ
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಅಮೃತೂರು ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದರು. ಪ್ರಕರಣ ನಡೆದು ಒಂದು ತಿಂಗಳ ನಂತರ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ