Main News

ಮೊದಲ ಬಾರಿಗೆ SEBI ಮಹಿಳಾ ಅಧ್ಯಕರಾಗಿ ಮಾಧಬಿ ನೇಮಕ

ಸೆಕ್ಯೂರಿಟಿ ಆಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (Securities and Exchange Board of India)ಗೆ ಮೊದಲ ಬಾರಿಗೆ ಭಾರತದ ಮಹಿಳೆಯೊಬ್ಬರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

SEBI ಗೆ ಮಾಧಬಿ ಪುರಿ ಬುಚ್ಚ (Madhabi Puri Buch) ಅವರು ಅಧ್ಯಕ್ಷರಾಗಿ ಸರ್ಕಾರ ನೇಮಕ ಮಾಡಿದೆ.

ಹಾಲಿ ಅಧ್ಯಕ್ಷ ಅಜಯ್ ತ್ಯಾಗಿ ಅಧಿಕಾರಾವಧಿ ಪ್ರೆಬ್ರವರಿ 28ರಂದು ಮುಕ್ತಾಯವಾಗಿದೆ ಮಾಧವಿ ಅಧ್ಯಕ್ಷೆಯಾಗಿದ್ದಾರೆ.

ಮಾಧಬಿ ಪುರಿ ಬುಚ್ಚ ಬಗ್ಗೆ ಮಾಹಿತಿ

ಮಾಧಬಿ ಪುರಿ ಬುಚ್ಚ ದೆಹಲಿಯಲ್ಲಿ ಶಿಕ್ಷಣವನ್ನು ಪಡೆದ ನಂತರ ಅಹಮದಾಬಾದ್‍ನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್‍ನಲ್ಲಿ, ಮ್ಯಾನೇಜ್‍ಮೆಂಟ್ ಪದವಿಯನ್ನು ಪೂರ್ಣಗೊಳಿಸಿದರು.

ಹಲವು ಸಂಘ, ಸಂಸ್ಥೆ ಹಾಗೂ ರಾಷ್ಟ್ರೀಯ ಸ್ಟಾಕ್ ಎಕ್ಸ್‌ಚೇಂಜ್ ಸಮಿತಿಯಂತಹ ವಿವಿಧ ಸಮಿತಿಗಳಲ್ಲಿ ಸದಸ್ಯರಾಗಿ ಸೇವೆಸಲ್ಲಿಸಿದ್ದಾರೆ.

ಐಸಿಐಸಿ ಬ್ಯಾಂಕ್ ICICI Bankನಿಂದ ವೃತ್ತಿಜೀವನವನ್ನು ಪ್ರಾರಂಭಿಸಿದರು. ಇಲ್ಲಿ ಮ್ಯಾನೆಜಿಂಗ್ ಡೈರೆಕ್ಟರ್ ಆಗಿ 2009ರಿಂದ 2011ರವರೆಗೆ ಸೇವೆಸಲ್ಲಿಸಿದ್ದಾರೆ. 2011ರಲ್ಲಿ ಗ್ರೇಟರ್ ಪೆಸಿಫಿಕ್ ಕ್ಯಾಪಿಟಲ್ ಐಐಗೆ ಸೇರಲು ಸಿಂಗಾಪುರಕ್ಕೆ ತೆರಳಿದರು.

ಈ ವೇಳೆ ಅಗೋರಾ ಅಡ್ವೈಸರಿ ಪ್ರೈವೇಟ್ ಲಿಮಿಟೆಡ್‍ನ ಸಂಸ್ಥಾಪಕ-ನಿರ್ದೇಶಕರಾಗಿದ್ದರು. ನ್ಯೂ ಡೆವಲಪ್‍ಮೆಂಟ್ ಬ್ಯಾಂಕ್‍ನಲ್ಲಿ ಮೂರು ವರ್ಷಗಳ ಕಾಲ ಸಲ್ಲಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024