ಆದರೆ, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಅವರು ಬಿಜೆಪಿ ಅಭ್ಯರ್ಥಿ ಮೈ.ವಿ. ರವಿಶಂಕರ್ ಅವರನ್ನು 12,205 ಮತಗಳ ಅಂತರದಿಂದ ಪರಭಾವಗೊಳಿಸಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಇದನ್ನು ಓದಿ -ಡಿಸಿ ಕಚೇರಿಯಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣದ ಮುಖ್ಯಪೇದೆ
ಚುನಾವಣಾ ಕಣದಲ್ಲಿ 19 ಅಭ್ಯರ್ಥಿಗಳು ಇದ್ದರು. ಆದರೆ ಯಾವುದೇ ಅಭ್ಯರ್ಥಿಗಳು ಗೆಲುವಿಗೆ ನಿಗದಿ ಪಡಿಸಿದ 46,083 ಮತಗಳ ಕೋಟಾ ತಲುಪಲು ಸಾಧ್ಯವಾಗಲಿಲ್ಲ. ಹೀಗಾಗಿ ಅಭ್ಯರ್ಥಿಗಳು ಪಡೆದ ಮತಗಳ ಆಧಾರದ ಮೇಲೆ ಕಡಿಮೆ ಮತ ಪಡೆದ ಅಭ್ಯರ್ಥಿಗಳನ್ನು ಎಲಿಮಿನೇಟ್ ಮಾಡಲಾಯಿತು. ಒಟ್ಟು 17 ಅಭ್ಯರ್ಥಿಗಳನ್ನು ಎಲಿಮಿನೆಟ್ ಮಾಡಿದರೂ ಅತಿಹೆಚ್ಚು ಮತ ಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಅವರಿಗೆ ಗೆಲುವಿನ ಕೋಟಾ ತಲುಪಲು 808 ಮತಗಳ ಕೊರತೆ ಎದುರಾಯಿತು. ಇದನ್ನು ಓದಿ – ದಕ್ಷಿಣ ಪದವೀಧರ ಕ್ಷೇತ್ರ : ಮಧುಗೆ 5905 ಮತಗಳ ಮುನ್ನಡೆ – 11ಗಂಟೆ ವೇಳೆಗೆ ಫಲಿತಾಂಶ ನಿರೀಕ್ಷೆ
ನಂತರ ರವಿಶಂಕರ್ ಅವರನ್ನು ಎಲಿಮಿನೇಟ್ ಮಾಡಿ ಅಲ್ಲಿಂದ 808 ಮತಗಳನ್ನು ಪಡೆಯಲಾಯಿತು.
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಅಂತಿಮ ಫಲಿತಾಂಶ 12,205 ಮತಗಳ ಅಂತರದಲ್ಲಿ ಕಾಂಗ್ರೆಸ್ಗೆ ಜಯ,
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment