ಮಧುರೈ ಚಿತ್ತಿರೈ ಉತ್ಸವ 2022 ರ ಅಂಗವಾಗಿ ವೈಗೈ ನದಿಗೆ ಕಲ್ಲಜಗರ್ ದೇವರ ಪ್ರವೇಶದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಮಧುರೈ ಸರ್ಕಾರಿ ಆಸ್ಪತ್ರೆಯ ಡೀನ್ ಎ ರತ್ನವೇಲ್ ANI ವರದಿ ಮಾಡಿದೆ.
ವೈಗೈ ನದಿಗೆ ಕಲ್ಲಜಗರ್ ದೇವರ ಪ್ರವೇಶದ ಸಂದರ್ಭದಲ್ಲಿ ಭಕ್ತರು ಹೆಚ್ಚಿನ ಜನಸಂಖ್ಯೆಯಲ್ಲಿ ಸೇರಿದ್ದರಿಂದ ಈ ಘಟನೆ ನಡೆದಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಪ್ರಾಣಹಾನಿಗಾಗಿ ಸಂತಾಪ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ 5 ಲಕ್ಷ ರೂಪಾಯಿ ಪರಿಹಾರ ಮತ್ತು ತೀವ್ರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿಗಳನ್ನು ಘೋಷಿಸಿದ್ದಾರೆ.
- ಕೇಂದ್ರ ಮಂತ್ರಿ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ : ಸಂಪುಟ ರಚನೆ ಬಗ್ಗೆ ಮಾತುಕತೆ ಇಲ್ಲ : ಸಿಎಂ
- ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
- ಕಾಂಗ್ರೆಸ್ನಲ್ಲೂ ಪರಷತ್ ಟಿಕಟ್ ಗೆ ಜೋರಾಯ್ತು ಗಲಾಟೆ – ಡಿಕೆಶಿ , ಸಿದ್ದು ದೆಹಲಿಗೆ
- ಧಾರವಾಡ ಬಳಿ ಭೀಕರ ರಸ್ತೆ ಅಪಘಾತ : ಮರಕ್ಕೆ ಕ್ರೂಸರ್ ಡಿಕ್ಕಿ 8 ಮಂದಿ ಸ್ಥಳದಲ್ಲೇ ಸಾವು
- ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ
More Stories
ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
ಬಹುಪತ್ನಿತ್ವ ಸ್ವೀಕರಿಸಲು ನಾನು ಸಿದ್ಧ: ಪೋಸ್ಟರ್ ಹಿಡಿದು ಬೀದಿ ಬೀದಿ ಅಲೆಯುತ್ತಿರುವ ಯುವತಿ!
ಕಾಶ್ಮೀರ ತೊರೆಯಿರಿ – ಕಾಶ್ಮೀರಿ ಪಂಡಿತರಿಗೆ ಲಷ್ಕರ್-ಎ-ಇಸ್ಲಾಂ ಬೆದರಿಕೆ