‘ಮಹಾರಾಷ್ಟ್ರ ಸರ್ಕಾರದ ಬಗ್ಗೆ ಜನರಲ್ಲಿ ಬೇಸರ ಮೂಡಿದೆ. ಹಾಗಾಗಿ ಮಹಾ ಸರ್ಕಾರವನ್ನು ಬಿಜೆಪಿ ಪತನಗೊಳಿಸುವದಿಲ್ಲ. ಅದಾಗಿಯೇ ಪತನಗೊಳ್ಳಲಿದೆ’ ಎಂದು ಬಿಜೆಪಿ ನಾಯಕ ದೇವೆಂದ್ರ ಘಡ್ನವೀಸ್ ಹೇಳಿದರು.
‘ಶಿವಸೇನಾ ಸಾರಥ್ಯದ ಮಹಾ ಸರ್ಕಾರದ ಬಗ್ಗೆ ಜನರಲ್ಲಿ ವಿರೋಧವಿದೆ. ಹಾಗಾಗಿ ಬಿಜೆಪಿ ಅದನ್ನು ಪತನಗೊಳಿಸದೇ ಅದಾಗಿಯೇ ಪತನಗೊಳ್ಳಲಿದೆ’ ಎಂದು ತಿಳಿಸಿದರು.
ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಪ್ತ ಸಂಜಯ್ ರಾವುತ್ ನಿನ್ನೆ ದೇವೇಂದ್ರ ಘಡ್ನವೀಸ್ ಅವರನ್ನು ಭೇಟಿಯಾಗಿದ್ದರು. ಇದು ಎಲ್ಲರಲ್ಲಿಯೂ ಸಂಚಲನ ಮೂಡಿಸಿತ್ತು. ಇದರ ಬಗ್ಗೆ ಘಡ್ನವೀಸ್ ಸ್ಪಷ್ಟನೆ ನೀಡಿ ರಾವುತ್ ‘ಶಿವಸೇನಾ ಪಕ್ಷದ ಮುಖವಾಣಿ, ‘ಸಾಮ್ನಾ’ ಪತ್ರಿಕೆಯ ಸಂಪಾದಕರೂ ಹೌದು. ಅವರು ನನ್ನೊಡನೆ ಮಾಡಲಿರುವ ಸಂದರ್ಶನ ಕುರಿತ ಚರ್ಚೆಗೆ ಬಂದಿದ್ದರು. ನನ್ನ ಪೂರ್ಣ ಸಂದರ್ಶನ ಪ್ರಕಟ ಮಾಡಬೇಕು. ಕ್ಯಾಮೆರಾದ ಬಳಕೆ ಮುಂತಾದ ವಿಷಯಗಳ ಬಗ್ಗೆ ಮಾತನಾಡುವದಕ್ಕೆ ಬಂದಿದ್ದರು. ಇದರಲ್ಲಿ ಬೇರೆ ವಿಶೇಷವೇನಿಲ್ಲ’ ಎಂದು ತಿಳಿಸಿದರು.
ಇದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಜಯ್ ರಾವುತ್ ಅವರೂ ಸಹ, ಘಡ್ನವೀಸ್ ಕೇವಲ ಪ್ರತಿಪಕ್ಷದವರು.
ನಮ್ಮ ಶತ್ರುವಲ್ಲ. ಸಂದರ್ಶನದ ಚರ್ಚೆಗೆ ಮಾತ್ರ ಅವರನ್ನು ಭೇಟಿಯಾಗಿದ್ದೆ ಎಂದು ಹೇಳಿದ್ದಾರೆ.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment