BBMP ಯಲ್ಲಿ ‘ಮೇಜರ್ ಸರ್ಜರಿ’ ನಡೆದಿದ್ದು, BBMP ಅಧಿಕಾರಿಗಳ ವರ್ಗಾವಣೆಗೊಳಿಸಿ ಡಿಸಿಎಂ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಕರಿಗೌಡ, ಕಂದಾಯ ಪರಿವೀಕ್ಷಕ, ಬೊಮ್ಮನಹಳ್ಳಿ ವಲಯದಿಂದ ಆರ್ ಆರ್ ನಗರದ 160 ವಾರ್ಡ್ ಗೆ ವರ್ಗಾವಣೆ ಮಾಡಲಾಗಿದೆ.
ಕೆ ಶಿವಲಿಂಗಯ್ಯ , ಹಿರಿಯ ಆರೋಗ್ಯಾಧಿಕಾರಿ ಇವರನ್ನು ದಕ್ಷಿಣ ವಲಯದಿಂದ ಆರ್ ಆರ್ ನಗರದ ಜ್ಞಾನಭಾರತಿಗೆ ವರ್ಗಾವಣೆ ಮಾಡಲಾಗಿದೆ. ಮಾರುತಿ ಪಿಸೆಟ್ ಹಿರಿಯ ಆರೋಗ್ಯ ಪರಿವೀಕ್ಷಕ ಇವರನ್ನು ದಕ್ಷಿಣ ವಲಯದಿಂದ ಆರ್ ಆರ್ ನಗರದ ಜ್ಞಾನಭಾರತಿಗೆ ವರ್ಗಾವಣೆ ಮಾಡಲಾಗಿದೆ.
ಹನುಮಂತರಾಯಪ್ಪ , ಕಂದಾಯ ಪರಿವೀಕ್ಷಕ ಶ್ರೀರಾಮ ಉಪವಲಯ ಕಚೇರಿಯಿಂದ ಕೆಂಗೇರಿ ಉಪವಲಯ ಕಂದಾಯ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.
ಎಸ್ ವಿಶ್ವನಾಥ್ ಕಂದಾಯ ಪರಿವೀಕ್ಷಕ ಇವರನ್ನು ಪಶ್ಚಿಮ ವಲಯದಿಂದ ಆರ್ ಆರ್ ನಗರದ ಉಪವಿಭಾಗ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.
ರಮೇಶ್ ಹಿರಿಯ ಆರೋಗ್ಯ ಪರಿವೀಕ್ಷಕ , ಆರ್ ಆರ್ ನಗರ ವಲಯದಲ್ಲಿ ಸದ್ಯಕ್ಕೆ ಜಾಗದಿಂದ ಅದೇ ವಲಯದ ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ.
ಡಿಎಲ್ ನಾರಾಯಣ್ ಹಿರಿಯ ಆರೋಗ್ಯ ಪರಿವೀಕ್ಷಕ ಹಾಗೂ ಮಂಜುನಾಥ್, ಹಿರಿಯ ಆರೋಗ್ಯ ಪರಿವೀಕ್ಷಕ ಇವರನ್ನು ಆರ್ ಆರ್ ನಗರ ವಲಯದ ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ.ರಾಜ್ಯ ಸರ್ಕಾರದಿಂದ ಆದೇಶ – ನಾಲ್ವರು IPS ಅಧಿಕಾರಿಗಳ ವರ್ಗಾವಣೆ
ಕುಮಾರ್, ಕಂದಾಯ ಪರಿವೀಕ್ಷಕ . ಹೇರೋಹಳ್ಳಿ ಉಪವಲಯದಿಂದ ಆರ್ ಆರ್ ನಗರದ ಜ್ಞಾನಭಾರತಿಗೆ ವರ್ಗಾವಣೆ ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು