BBMP ಯಲ್ಲಿ ‘ಮೇಜರ್ ಸರ್ಜರಿ’ ನಡೆದಿದ್ದು, BBMP ಅಧಿಕಾರಿಗಳ ವರ್ಗಾವಣೆಗೊಳಿಸಿ ಡಿಸಿಎಂ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಕರಿಗೌಡ, ಕಂದಾಯ ಪರಿವೀಕ್ಷಕ, ಬೊಮ್ಮನಹಳ್ಳಿ ವಲಯದಿಂದ ಆರ್ ಆರ್ ನಗರದ 160 ವಾರ್ಡ್ ಗೆ ವರ್ಗಾವಣೆ ಮಾಡಲಾಗಿದೆ.
ಕೆ ಶಿವಲಿಂಗಯ್ಯ , ಹಿರಿಯ ಆರೋಗ್ಯಾಧಿಕಾರಿ ಇವರನ್ನು ದಕ್ಷಿಣ ವಲಯದಿಂದ ಆರ್ ಆರ್ ನಗರದ ಜ್ಞಾನಭಾರತಿಗೆ ವರ್ಗಾವಣೆ ಮಾಡಲಾಗಿದೆ. ಮಾರುತಿ ಪಿಸೆಟ್ ಹಿರಿಯ ಆರೋಗ್ಯ ಪರಿವೀಕ್ಷಕ ಇವರನ್ನು ದಕ್ಷಿಣ ವಲಯದಿಂದ ಆರ್ ಆರ್ ನಗರದ ಜ್ಞಾನಭಾರತಿಗೆ ವರ್ಗಾವಣೆ ಮಾಡಲಾಗಿದೆ.
ಹನುಮಂತರಾಯಪ್ಪ , ಕಂದಾಯ ಪರಿವೀಕ್ಷಕ ಶ್ರೀರಾಮ ಉಪವಲಯ ಕಚೇರಿಯಿಂದ ಕೆಂಗೇರಿ ಉಪವಲಯ ಕಂದಾಯ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.
ಎಸ್ ವಿಶ್ವನಾಥ್ ಕಂದಾಯ ಪರಿವೀಕ್ಷಕ ಇವರನ್ನು ಪಶ್ಚಿಮ ವಲಯದಿಂದ ಆರ್ ಆರ್ ನಗರದ ಉಪವಿಭಾಗ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.
ರಮೇಶ್ ಹಿರಿಯ ಆರೋಗ್ಯ ಪರಿವೀಕ್ಷಕ , ಆರ್ ಆರ್ ನಗರ ವಲಯದಲ್ಲಿ ಸದ್ಯಕ್ಕೆ ಜಾಗದಿಂದ ಅದೇ ವಲಯದ ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ.
ಡಿಎಲ್ ನಾರಾಯಣ್ ಹಿರಿಯ ಆರೋಗ್ಯ ಪರಿವೀಕ್ಷಕ ಹಾಗೂ ಮಂಜುನಾಥ್, ಹಿರಿಯ ಆರೋಗ್ಯ ಪರಿವೀಕ್ಷಕ ಇವರನ್ನು ಆರ್ ಆರ್ ನಗರ ವಲಯದ ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ.ರಾಜ್ಯ ಸರ್ಕಾರದಿಂದ ಆದೇಶ – ನಾಲ್ವರು IPS ಅಧಿಕಾರಿಗಳ ವರ್ಗಾವಣೆ
ಕುಮಾರ್, ಕಂದಾಯ ಪರಿವೀಕ್ಷಕ . ಹೇರೋಹಳ್ಳಿ ಉಪವಲಯದಿಂದ ಆರ್ ಆರ್ ನಗರದ ಜ್ಞಾನಭಾರತಿಗೆ ವರ್ಗಾವಣೆ ಮಾಡಲಾಗಿದೆ.
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ
- ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ
- ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು