ಕರಿಗೌಡ, ಕಂದಾಯ ಪರಿವೀಕ್ಷಕ, ಬೊಮ್ಮನಹಳ್ಳಿ ವಲಯದಿಂದ ಆರ್ ಆರ್ ನಗರದ 160 ವಾರ್ಡ್ ಗೆ ವರ್ಗಾವಣೆ ಮಾಡಲಾಗಿದೆ.
ಕೆ ಶಿವಲಿಂಗಯ್ಯ , ಹಿರಿಯ ಆರೋಗ್ಯಾಧಿಕಾರಿ ಇವರನ್ನು ದಕ್ಷಿಣ ವಲಯದಿಂದ ಆರ್ ಆರ್ ನಗರದ ಜ್ಞಾನಭಾರತಿಗೆ ವರ್ಗಾವಣೆ ಮಾಡಲಾಗಿದೆ. ಮಾರುತಿ ಪಿಸೆಟ್ ಹಿರಿಯ ಆರೋಗ್ಯ ಪರಿವೀಕ್ಷಕ ಇವರನ್ನು ದಕ್ಷಿಣ ವಲಯದಿಂದ ಆರ್ ಆರ್ ನಗರದ ಜ್ಞಾನಭಾರತಿಗೆ ವರ್ಗಾವಣೆ ಮಾಡಲಾಗಿದೆ.
ಹನುಮಂತರಾಯಪ್ಪ , ಕಂದಾಯ ಪರಿವೀಕ್ಷಕ ಶ್ರೀರಾಮ ಉಪವಲಯ ಕಚೇರಿಯಿಂದ ಕೆಂಗೇರಿ ಉಪವಲಯ ಕಂದಾಯ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.
ಎಸ್ ವಿಶ್ವನಾಥ್ ಕಂದಾಯ ಪರಿವೀಕ್ಷಕ ಇವರನ್ನು ಪಶ್ಚಿಮ ವಲಯದಿಂದ ಆರ್ ಆರ್ ನಗರದ ಉಪವಿಭಾಗ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.
ರಮೇಶ್ ಹಿರಿಯ ಆರೋಗ್ಯ ಪರಿವೀಕ್ಷಕ , ಆರ್ ಆರ್ ನಗರ ವಲಯದಲ್ಲಿ ಸದ್ಯಕ್ಕೆ ಜಾಗದಿಂದ ಅದೇ ವಲಯದ ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ.
ಡಿಎಲ್ ನಾರಾಯಣ್ ಹಿರಿಯ ಆರೋಗ್ಯ ಪರಿವೀಕ್ಷಕ ಹಾಗೂ ಮಂಜುನಾಥ್, ಹಿರಿಯ ಆರೋಗ್ಯ ಪರಿವೀಕ್ಷಕ ಇವರನ್ನು ಆರ್ ಆರ್ ನಗರ ವಲಯದ ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ.ರಾಜ್ಯ ಸರ್ಕಾರದಿಂದ ಆದೇಶ – ನಾಲ್ವರು IPS ಅಧಿಕಾರಿಗಳ ವರ್ಗಾವಣೆ
ಕುಮಾರ್, ಕಂದಾಯ ಪರಿವೀಕ್ಷಕ . ಹೇರೋಹಳ್ಳಿ ಉಪವಲಯದಿಂದ ಆರ್ ಆರ್ ನಗರದ ಜ್ಞಾನಭಾರತಿಗೆ ವರ್ಗಾವಣೆ ಮಾಡಲಾಗಿದೆ.
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
This website uses cookies.
Leave a Comment