January 30, 2026

Newsnap Kannada

The World at your finger tips!

Karnataka , transfer , tehsildar

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ಮತ್ತೆ 10 ತಹಶೀಲ್ದಾರ್ ವರ್ಗಾವಣೆ

Spread the love

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳ ವರ್ಗಾವಣೆಗೆ ಮಾಡಲಾಗಿದೆ.

ರಾಜ್ಯ ಸರ್ಕಾರವು 10 ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದೆ.ಕಬಡ್ಡಿ ಆಡುತ್ತಿದ್ದ ವೇಳೆಯಲ್ಲೇ ಹೃದಯಾಘಾತ : ವಿದ್ಯಾರ್ಥಿನಿ ಸಾವು

ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತ ಹಾಗೂ ಮುಂದಿನ ಆದೇಶದವರೆಗೆ ತಹಶೀಲ್ದಾರ್ ಗಳನ್ನು ನಿಯೋಜಿಸಿದಂತ ಸ್ಥಳಕ್ಕೆ ಈ ಕೂಡಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದ್ದಾರೆ.

WhatsApp Image 2023 02 09 at 12.22.10 PM
WhatsApp Image 2023 02 09 at 12.22.18 PM
error: Content is protected !!