ರಾಜ್ಯದ ಎಲ್ಲಾ ಸ್ವಾಮೀಜಿಗಳನ್ನು ಸೇರಿಸಿ ಅವರುಗಳನ್ನೇ ಸಿಎಂ , ಮಂತ್ರಿಯನ್ನಾಗಿ ಮಾಡಿಬಿಡಬೇಕು ಎಂದು ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ವಾಗ್ದಾಳಿ ಮಾಡಿದರು.
ಮೀಸಲಾತಿಗಾಗಿ ವಿವಿಧ ಜಾತಿ ಸ್ವಾಮೀಜಿಗಳ ಹೋರಾಟಕ್ಕೆ ಸಂಬಂಧಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಈ ಸಮಸ್ಯೆ ಸರಿಹೋಗಬೇಕು ಅಂದರೆ ಎಲ್ಲಾ ಸ್ವಾಮೀಗಳು ಎಂಎಲ್ಎ, ಸಿಎಂ ಆಗಿಬಿಡಬೇಕು. ಆಗ ಸಮಸ್ಯೆ ಬಗೆಹರಿಯಬಹುದಷ್ಟೇ. ಇಲ್ಲಾ ಅಂದ್ರೆ ಇದು ನೆವರ್ ಎಂಡಿಂಗ್ ಪ್ರಾಬ್ಲಂ ಇದು ಎಂದರು.
ಕುಂಬಾರರು, ಮಡಿವಾಳರು ಈ ಮೀಸಲಾತಿ ಕೇಳಿದರೆ ಪರವಾಗಿಲ್ಲ. ತಳಸಮುದಾಯದ ಶೋಷಿತರು ಮೀಸಲಾತಿ ಕೇಳೋದ್ರಲ್ಲಿ ಅರ್ಥ ಇದೆ. ಲಿಂಗಾಯತರು 2-ಎಗೆ ಬಂದರೆ ಕುರುಬರೆಲ್ಲ ಸತ್ತುಹೋಗುತ್ತಾರೆ. 2-ಎನಲ್ಲಿ ಹೆಚ್ಚು ಫಲಾನುಭವಿಗಳು ಕುರುಬರೇ ಇರೋದು. ಅವರೇನಾದ್ರೂ 2-ಎಗೆ ಬಂದರೆ ಕುರುಬರನ್ನು ಸಾಯಿಸಿ ಬಿಡುತ್ತಾರೆ ಅಂತಾ ಆರೋಪಿಸಿದರು.
ಅದೇ ರೀತಿ ಕುರುಬರಿಗೆ ಎಸ್ಟಿ ಮೀಸಲಾತಿ ಕೊಟ್ರೆ ನಿಜವಾಗಿಯೂ ಎಸ್ ಟಿ ಗಳಾದವರ ಕಥೆ ಮುಗಿಯಿತು ಎಂದಿದ್ದಾರೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment