ಲಂಚ ಪಡೆಯುತ್ತಿದ್ದ ವೇಳೆ ಮಳವಳ್ಳಿ ಎಪಿಎಂಸಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ
ಲಂಚ ಪಡೆಯುತ್ತಿದ್ದ ಮಳವಳ್ಳಿ ಎಪಿಎಂಸಿ ಕಾರ್ಯದರ್ಶಿ ಸಾಕಮ್ಮ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯದ ಮಳವಳ್ಳಿ ಎಪಿಎಂಸಿ ಕಾರ್ಯದರ್ಶಿ ಸಾಕಮ್ಮ ಗೋದಾಮಿಗೆ ಅನುಮತಿ ನೀಡಲು ಕಲ್ಕುಳಿ ಆನಂದ್ ಎಂಬುವವರಿಂದ 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಮುಂಗಡವಾಗಿ 20 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸದ್ಯ, ಅಧಿಕಾರಿಯನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಇದನ್ನು ಓದಿ –ನಾನು 2 ಕ್ಷೇತ್ರಗಳಲ್ಲಿ ಸ್ಪರ್ಧಿಸಲ್ಲ : ಮಂಡ್ಯದಲ್ಲಿ ಸಾಮಾನ್ಯ ಕಾರ್ಯಕರ್ತ ಕಣಕ್ಕೆ – ಎಚ್ … Continue reading ಲಂಚ ಪಡೆಯುತ್ತಿದ್ದ ವೇಳೆ ಮಳವಳ್ಳಿ ಎಪಿಎಂಸಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ
Copy and paste this URL into your WordPress site to embed
Copy and paste this code into your site to embed