June 7, 2023

Newsnap Kannada

The World at your finger tips!

girl , dead , rape

Accused of raping and killing Malavalli girl Divya arrested ಮಳವಳ್ಳಿ ಬಾಲಕಿ ದಿವ್ಯ ಮೇಲೆ ಅತ್ಯಾಚಾರ ಮಾಡಿ ಹತ್ಯೆಗೈದ ಆರೋಪಿ ಬಂಧನ

ಮಳವಳ್ಳಿ ಅತ್ಯಾಚಾರ, ಕೊಲೆ ಪ್ರಕರಣ- ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರು ಬಿಡುಗಡೆ

Spread the love

ಮಳವಳ್ಳಿಯಲ್ಲಿ ದಿವ್ಯ ಎಂಬ ಬಾಲಕಿಯ ಮೇಲೆ ಕಿಡಿಗೇಡಿಯೊಬ್ಬ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕಿ ಕುಟುಂಬಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಈಗ 10 ಲಕ್ಷ ರು ಪರಿಹಾರ ಹಣ ಬಿಡುಗಡೆ ಮಾಡಿದ್ದಾರೆ.

10 ಲಕ್ಷ ರು ಪರಿಹಾರ ಹಣ ಬಿಡುಗಡೆ ಮಾಡಿ ಸಿಎಂ ಜಂಟಿ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಈ ಹಣವನ್ನು ನೇರವಾಗಿ ಮಂಡ್ಯದ ಡಿಸಿ ಖಾತೆಗೆ ಕಳಿಸಲಾಗಿದೆ. ಹಾಗೆಯೇ ಈ ಪರಿಹಾರ ಹಣವನ್ನು ಕೂಡಲೇ ಮೃತ ಬಾಲಕಿ ಕುಟುಂಬಕ್ಕೆ ಕಳಿಸುವಂತೆ ಮಂಡ್ಯ ಡಿಸಿಗೆ ಆದೇಶಿಸಲಾಗಿದೆ. ಸುಪ್ರೀಂಕೋರ್ಟ್50 ನೇ ​ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ನೇಮಕ

ಮಂಡ್ಯದ ಕೆ.ಆರ್​ ಪೇಟೆ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ನಡೆದ ಕುಂಭಮೇಳ ಸಮಾರೋಪದಲ್ಲಿ ಮಾತನಾಡಿದ್ದ ಸಿಎಂ ಬೊಮ್ಮಾಯಿ, ಪ್ರಕರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದೇನೆ. ಹೀಗಾಗಿ ಸೂಕ್ತ ತನಿಖೆ ನಡೆಸಿ ಎಂದು ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದನ್ನು ಸ್ಮರಿಸಬಹುದು.

error: Content is protected !!