ಕೊರೊನಾದಿಂದಾಗಿ ಈಗಾಗಲೇ ಎಲ್ಲಾ ಕ್ಷೇತ್ರಗಳು ಸಾಕಷ್ಟು ನಷ್ಟವಾಗಿದೆ. ಅದರ ಬಿಸಿ ಈಗ ಮಲೆ ಮಹಾದೇಶ್ವರ ಸ್ವಾಮಿ ಬೆಟ್ಟದ ಆದಾಯಕ್ಕೂ
ತಟ್ಟಿದೆ.
ಕೋವಿಡ್ ಇರುವ ಕಾರಣ ಸ್ವಾಮಿ ಯ ದರ್ಶನಕ್ಕೆ ನಿರ್ಬಂಧ ಹೇರಲಾಗಿತ್ತು. ಇದರಿಂದ ಬರೊಬರಿ ಆದಾಯದ ಕುಸಿತವಾಗಿದೆ.
ಸರ್ಕಾರ ಲಾಕ್ ಡೌನ್ ನಿರ್ಬಂಧ ಮಾಡಿದಾಗ ಬೆಟ್ಟದ ಪ್ರವೇಶಕ್ಕೆ ಅವಕಾಶವಿರಲಿಲ್ಲ.ಈಗ ನಿರ್ಬಂಧವನ್ನು ಸಡಿಲಗೊಳಿಸಲಾಗಿದೆ.ದರ್ಶನಕ್ಕೆ ಮಾತ್ರ ಅವಕಾಶ ನೀಡಿದೆ. ಆದರೆ ಭಕ್ತರ ಸಂಖ್ಯೆಯೂ ಕುಸಿತವಾಗಿ ದೆ., ಜೊತೆಗೆ ಆದಾಯ ಮೇಲೆ ಹೊಡೆತ ಬಿದ್ದಿತ್ತು.
ಶ್ರೀ ಕ್ಷೇತ್ರ ಮಲೆ ಮಹಾದೇಶ್ವರ ಸ್ವಾಮಿ ಬೆಟ್ಟದ ವಾಣಿಜ್ಯ ಸಂಕೀರ್ಣ ಹುಂಡಿ ಎಣಿಕೆ ಕಾರ್ಯವು ಶುಕ್ರವಾರ ನಡೆದಿದೆ. 1,47,14,348ರೂ. ನಗದು, 17ಗ್ರಾಂ,ಚಿನ್ನ ಹಾಗೂ 985 ಗ್ರಾಂ ಸಂಗ್ರಹ ವಾಗಿದೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment