ಮೃತ ಯುವಕನನ್ನು ಮೌನೇಶ್ ಅಬ್ಬಿಹಾಳ (30) ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಮೌನೇಶ್ನ ಸೋದರ ಮಾವ ಬಸವರಾಜ್ ಕಾಣೆಯಾಗಿದ್ದರಿಂದ, ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮೌನೇಶ್ ಅವರನ್ನು ವಿಚಾರಣೆಗೆ ಕರೆಸಿದ್ದರು.
ಗುರುವಾರ ಕೂಡ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ, ವಿಚಾರಣೆಗೆ ಹೆದರಿದ ಯುವಕ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಈ ಆತ್ಮಹತ್ಯೆ ಪ್ರಕರಣ ಹಲವಾರು ಅನುಮಾನಗಳಿಗೆ ಕಾರಣವಾಗಿದೆ.ಚಿನ್ನದ ಹಗರಣ: 50ಕ್ಕೂ ಅಧಿಕ ಮಂದಿ ವಂಚನೆಗೆ ಬಲಿ!
ಈ ಘಟನೆ ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
More Stories
ಮಹಾಶಿವರಾತ್ರಿ ಆಚರಣೆ
ಗಿರಿಜಾ ಕಲ್ಯಾಣ
ಶಿವನೇ ನಾ ನಿನ್ನ ಸೇವಕನಯ್ಯ….