ಹಳ್ಳದಲ್ಲಿ ಕಾರಿನ ಸಮೇತ ಕೊಚ್ಚಿ ಹೋಗಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸಾತ್ಕೊಳದಲ್ಲಿ ನಡೆದಿದೆ.
ಪ್ರಸನ್ನ (51) ಮೃತ ದುರ್ದೈವಿ.ಇದನ್ನು ಓದಿ -ಬಿಜೆಪಿ ಜೊತೆಗಿನ ಸಖ್ಯ ಅಂತ್ಯ: ಬಿಹಾರ ಮುಖ್ಯ ಮಂತ್ರಿ; ಸಂಜೆ 4 ಗಂಟೆಗೆ ರಾಜ್ಯಪಾಲರೊಂದಿಗೆ ನಿತೀಶ್ ಭೇಟಿ
ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ವ್ಯಕ್ತಿ ಓರ್ವ ಕಾರಿನ ಸಮೇತ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾನೆ. ಸಂಬಂಧಿಕರ ಮನೆಗೆ ಹೋಗುತ್ತಿರುವಾಗ ನೀರಿನ ರಬಸಕ್ಕೆ ಹಳ್ಳದಲ್ಲಿ ಕಾರಿನ ಸಮೇತ ಕೊಚ್ಚಿ ಹೋಗಿದ್ದಾನೆ ಎನ್ನಲಾಗಿದೆ.
ಮೃತ ಪ್ರಸನ್ನ ಅರಶಿನಗೆರೆ ನಿವಾಸಿ. ಈ ಕಾರಿನಲ್ಲೇ ಇದ್ದ ಇಬ್ಬರು ಸ್ಥಳೀಯರ ಸಹಾಯದಿಂದ ಪಾಣಾಪಾಯದಿಂದ ಪಾರಾಗಿದ್ದಾರೆ.
ಸದ್ಯ ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಈ ಹಿಂದೆ ಇದೇ ಜಿಲ್ಲೆಯಲ್ಲಿ ಮಳೆಯ ಅವಾಂತರದಿಂದ ಕಾರು ಕೊಚ್ಚಿ ಹೋಗಿತ್ತು.
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ