ಮಂಡ್ಯ ಜಿಪಂನ ಸಿಇಓ ಝಲ್ಫೀಕರ್ ಉಲ್ಲಾ ನಿವೃತ್ತಿ ಯಿಂದ ತೆರವಾಗುವ ಸ್ಥಾನಕ್ಕೆ ಸರ್ಕಾರ ದಿವ್ಯ ಪ್ರಭು ಜಿಪಂಗೆ ಹೊಸ ಸಿಇಓ ಆಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರಾದ ಶ್ರೀಮತಿ ದಿವ್ಯಾ ಪ್ರಭು , ಐಎಎಸ್ ನ 2014ರ ಬ್ಯಾಚ್ ಅಧಿಕಾರಿಯಾಗಿದ್ದಾರೆ.
ಮಂಡ್ಯ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.