ನನ್ನ ಮನೆಯನ್ನು ಒಂದಿಂಚು ಜಾಸ್ತಿ ಒಡೆದರು ಕಲ್ಲಲ್ಲಿ ಹೊಡಿತೀನಿ ಎಂದು ಮಾಲೀಕ ಅವಾಜ್ ಹಾಕಿ , ನಿಗದಿಯಾದ ಕಟ್ಟಡವನ್ನಷ್ಟೇ ಹೊಡೆಯಬೇಕು. ಒಂದಿಂಚು ಜಾಸ್ತಿ ಕೆಡವಿದರೂ ನಾನು ನಿನಗೆ ಹೊಡೆಯುತ್ತೇನೆ ಎಂದು ಮನೆ ಮಾಲೀಕ ರಾಜೇಗೌಡ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.ಮೈಸೂರಿನಲ್ಲಿ ಇಸ್ಪೀಟ್ ಆಡುತ್ತಿದ್ದ ಜೆಡಿಎಸ್ ಮುಖಂಡ ಕುಳಿತಲ್ಲೇ ಕುಸಿದು ಸಾವು
ಹೆದ್ದಾರಿ ಪ್ರಾಧಿಕಾರವು ದಶಪಥ ರಸ್ತೆ ನಿರ್ಮಾಣಕ್ಕಾಗಿ ಹಲವು ಮನೆಗಳನ್ನು ಸ್ವಾಧೀನ ಪಡಿಸಿಕೊಂಡಿದೆ. ಪರಿಹಾರ ತಾರತಮ್ಯ ಆರೋಪ, ಮನೆ ಕೆಡವಲು ಕೆಲ ಮಾಲೀಕರ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಲೆ ಬಾಳುವ ಜಾಗಕ್ಕೆ ಕಡಿಮೆ ಪರಿಹಾರ ನೀಡಿದ್ದಾರೆಂದು ಕೆಲ ಮಾಲೀಕರು ಆರೋಪಿಸಿದ್ದಾರೆ.
ಇಂದು ಬೆಳ್ಳಂಬೆಳ್ಳಗ್ಗೆ ಮನೆ ತೆರವು ಕಾರ್ಯಾಚರಣೆ ನಡೆಯುತ್ತಿತ್ತು. ಅಧಿಕಾರಿಗಳು ಪೊಲೀಸ್ ರಕ್ಷಣೆಯಲ್ಲಿ ಆಗಮಿಸಿ ಮನೆ ತೆರವುಗೊಳಿಸಿದ್ದಾರೆ. ಈ ವೇಳೆ ಗ್ರಾಮಸ್ಥರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಮನೆ ಕೆಡವಲು ಬಿಡಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಪೊಲೀಸರು ಗ್ರಾಮಸ್ಥರನ್ನು ಬಂಧಿಸಿ ತೆರವು ಕಾರ್ಯಕ್ಕೆ ಅನುವು ಮಾಡಿಕೊಟ್ಟರು.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment