ಪ್ರತಿಷ್ಠಿತ ಕಣವಾಗಿರುವ ಮಂಡ್ಯ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ನಾಳೆ ನಡೆಸಲು ಸಿದ್ದತೆ ಗಳು ಪೂರ್ಣಗೊಂಡ ಬೆನ್ನಲ್ಲೇ ಬಿರುಸಿನ ರಾಜಕೀಯ ಚಟುವಟಿಕೆಗಳೂ ಕೂಡಾ ಕುತೂಹಲ ಘಟ್ಟ ತಲುಪಿವೆ.
ಈ ಕ್ಷಣದವರೆಗೂ ಜೆಡಿಎಸ್ – ಬಿಜೆಪಿ ಮೈತ್ರಿ ಫಲಪ್ರದಗೊಳಿಸಲು ಸಾಕಷ್ಟು ಪ್ರಯತ್ನ ಗಳು ಮುಂದುವರೆದಿವೆ.
ಡಿಸಿಸಿ ಬ್ಯಾಂಕ್ ನಲ್ಲಿ ಅಧಿಕಾರ ಹಿಡಿಯಲು ಜೆಡಿಎಸ್ – ಬಿಜೆಪಿ ಪ್ರತಿಷ್ಠೆಯನ್ನು ಪಣಕ್ಕೆ ಇಟ್ಟಿವೆ. ಕಾಂಗ್ರೆಸ್ ನಿರ್ದೇಶಕ ಸಿ. ಅಶ್ವತ್ಥ ಜೆಡಿಎಸ್ ಪಾಳೆಯದಲ್ಲಿ ಗುರುತಿಸಿಕೊಂಡು ಅಜ್ಞಾತ ಸ್ಥಳದಲ್ಲಿ ಬಿಡಾರ ಹೂಡಿದ್ದಾರೆಂದು ಗೊತ್ತಾಗಿದೆ.
ಅಜ್ಙಾತ ಸ್ಥಳದಲ್ಲಿರುವ ಎಲ್ಲಾ ಸದಸ್ಯರು ನಾಳೆ (ನ.17) ಚುನಾವಣೆಯ ವೇಳೆಗೆ ಮಂಡ್ಯ ಡಿಸಿಸಿ ಬ್ಯಾಂಕ್ ಗೆ ಆಗಮಿಸುವ ನಿರೀಕ್ಷೆ ಇದೆ.
ಈ ನಡುವೆ ಬಿಜೆಪಿಯು ಸಾಸಲು ಪ್ರಕಾಶ್ ಅವರನ್ನು ಬ್ಯಾಂಕ್ ಗೆ ನಾಮಿನಿಯಾಗಿ ನೇಮಕ ಮಾಡಿತ್ತು. ಅವರನ್ನು ಬದಲಾವಣೆ ಮಾಡಬಹುದು ಅಥವಾ ಮುಂದುವರೆಸುವ
ಸಾಧ್ಯತೆ ಯೂ ಇದೆ.
ಶೀಳನೆರೆ ಅಂಬರೀಶ್ ಸೇರಿದಂತೆ ಇಬ್ಬರು ,ಮೂರು ಹೊಸ ಹೆಸರುಗಳು ಕೇಳಿ ಬಂದಿವೆ. ನಾಳೆ ಬೆಳಿಗ್ಗೆ ನಾಮಿನಿ ನೇಮಕ ಫೈನಲ್ ಆಗಬಹುದು.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment