ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ (ಡಿಸಿಸಿ ಬ್ಯಾಂಕ್ ) 12 ನಿರ್ದೇಶಕರ ಸ್ಥಾನಗಳ ಪೈಕಿ ಉಳಿದಿದ್ದ 9 ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಭಾರಿ ಜಯ ಸಾಧಿಸಿದೆ. ಡಿಸಿಸಿ ಬ್ಯಾಂಕ್ ನಲ್ಲಿ ಅಧಿಕಾರ ಹಿಡಿಯಲು ನಿಚ್ಚಳ ಬಹುಮತವೂ ಸಿಕ್ಕಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಸ್ಪರ್ಧೆ ಏರ್ಪಟ್ಟು ಕಾಂಗ್ರೆಸ್ 7 ಸ್ಥಾನಗಳನ್ನು ಪಡೆದು ಅಧಿಕಾರದ ಗದ್ದುಗೆ ಏರಿದೆ. ಜೆಡಿಎಸ್ 5 ಸ್ಥಾನಗಳನ್ನು ಪಡೆದುಕೊಂಡಿದೆ. ಮೂರು ಸ್ಥಾನಗಳು ಈಗಾಗಲೇ ಅವಿರೋಧ ಆಯ್ಕೆಯಾಗಿವೆ.
ನಗರದ ಶ್ರೀ ಲಕ್ಷ್ಮಿಜನಾರ್ಧನ ಶಾಲೆಯಲ್ಲಿ ಬೆಳಿಗ್ಗೆ 9 ರಿಂದ 4ರವರೆಗೆ ಚುನಾವಣೆ ನೆಡೆಯಿತು.ನಂತರ ಎಣಿಕೆ ಕಾರ್ಯ ನೆಡೆಯಿತು.
9 ಸ್ಥಾನಗಳಿಗೆ 9 ಮತಗಟ್ಟೆ ಹಾಗೂ ಹೆಚ್ಚುವರಿಯಾಗಿ ಒಂದು ಕೋವಿಡ್ ಮತಗಟ್ಟೆಯನ್ನು ತೆರೆಯಲಾಗಿತ್ತು. ಚುನಾವಣೆಗೆ ಸಂಬಂಧಿಸಿದಂತೆ ಒಂದು ಮತಗಟ್ಟೆಗೆ 4 ಅಧಿಕಾರಿಗಳಂತೆ 10 ಮತಗಟ್ಟೆಗೆ 40 ಚುನಾವಣಾ ಅಧಿಕಾರಿಗಳನ್ನು ನೇಮಿಸಲಾಗಿತ್ತು.
1)ನಾಗಮಂಗಲ ನರಸಿಂಹಯ್ಯ
2)ಮದ್ದೂರು ಸಂದರ್ಶ
3)ಮಳವಳ್ಳಿ ನರೇಂದ್ರಸ್ವಾಮಿ.
4)ಶ್ರೀರಂಗಪಟ್ಟಣ ಚಂದ್ರಶೇಖರ್.
5) ಕೆ ಆರ್ ಪೇಟೆ ಅಶೋಕ್
6)ಮಂಡ್ಯ ಉಪ ವಿಭಾಗ ಕಾಳೇಗೌಡ.
7)ಕೈಗಾರಿಕಾ ಕ್ಷೇತ್ರ ಜೋಗಿ ಗೌಡ.
8)ಸಹಕಾರ ಬಳಕೆದಾರರ ಕ್ಷೇತ್ರ ಅಶೋಕ್.
9)ಮಂಡ್ಯ ಅಶ್ವಥ್.
ಡಿ ಸಿ ಸಿ ಬ್ಯಾಂಕ್ ಲ್ಲಿ ಅಧಿಕಾರ ಹಿಡಿಯಲು ಜೆ ಡಿ ಎಸ್ ಗೂ ಅವಕಾಶವಿದೆ.
ಜೆ ಡಿ ಎಸ್ 5 ಸ್ಥಾನಗಳನ್ನು ಪಡೆದುಕೊಂಡಿದೆ .3 ಸ್ಥಾನಗಳನ್ನು ಸರ್ಕಾರ ಬಿ ಜೆ ಪಿ ಕಾರ್ಯಕರ್ತರನ್ನು ನಿರ್ದೇಶಕರನ್ನಾಗಿ ನೇಮಕ ಮಾಡಲಿದೆ. ಇಬ್ಬರು ಅಧಿಕಾರಿಗಳ ಮತಗಳು ಇವೆ. ಇದರಿಂದ ಒಂದು ವೇಳೆ ಜೆ ಡಿ ಎಸ್
ಬಿ ಜೆ ಪಿ ಜೊತೆ ಹೊಂದಾಣಿಕೆ ಮಾಡಿಕೊಂಡರೆ, ಜೆ ಡಿ ಎಸ್ ಕೂಡ
ಡಿ ಸಿ ಸಿ ಬ್ಯಾಂಕ್ ನಲ್ಲಿ ಅಧಿಕಾರ ಹಿಡಿಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment