ಕೋವಿಡ್ ನಿರ್ವಹಣೆಯಲ್ಲಿ ಮಂಡ್ಯ ಜಿಲ್ಲಾಡಳಿತದ ವೈಫಲ್ಯ : ಶ್ರೀರಂಗಪಟ್ಟಣ ಶಾಸಕರಿಂದ ತೀವ್ರ ತರಾಟೆ

Team Newsnap
0 Min Read
Supporters of MP Sumalatha are highway brokers: Ravindra Srikanthaiah ಸಂಸದೆ ಸುಮಲತಾ ಬೆಂಬಲಿಗರೇ ಹೆದ್ದಾರಿ ದಲ್ಲಾಳಿಗಳು: ರವೀಂದ್ರ ಶ್ರೀಕಂಠಯ್ಯ

ಶ್ರೀರಂಗಪಟ್ಟಣದಲ್ಲಿ ತೀವ್ರವಾಗಿ ಬಾಧಿಸಿರುವ ಕೊರೋನಾ ಸೋಂಕಿತ ರೋಗಿಗಳಿಗೆ ಸರಿಯಾದ ಚಿಕಿತ್ಸೆ , ಆರೈಕೆ ಮತ್ತು ಅಗತ್ಯ ಸೌಲಭ್ಯಗಳನ್ನು ನೀಡದ ಮಂಡ್ಯ ಜಿಲ್ಲಾಡಳಿತದ ನಿರ್ಲಕ್ಷ್ಯದ ಬಗ್ಗೆ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಶುಕ್ರವಾರ ಶ್ರೀರಂಗಪಟ್ಟಣದ ಕೊವಿಡ್ ಕೇಂದ್ರಕ್ಕೆ ಭೇಟಿ ನೀಡಿದ ವೇಳೆ ಕಂಡು ಅವ್ಯವಸ್ಥೆ, ಜಿಲ್ಲಾ, ತಾಲೂಕು ಆಡಳಿತ ನಿರ್ಲಕ್ಷ್ಯದ ಬಗ್ಗೆ ಕಿಡಿಕಾರಿದ್ದಾರೆ.

ಶಾಸಕರ ಆಕ್ರೋಶದ ಮಾತುಗಳ ವಿಡಿಯೋ ತುಣುಕು ಇಲ್ಲಿದೆ:

Share This Article
Leave a comment