ಇತ್ತೀಚೆಗೆ ಪೂರ್ಣಗೊಂಡ ಗ್ರಾಮ ಪಂಚಾಯತಿ ಚುನಾವಣಾ ಹಿನ್ನೆಲೆಯಲ್ಲಿ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿ ನಿಗದಿ ಮಾಡುವಂತೆ ರಾಜ್ಯ ಚುನಾವಣಾ ಆಯೋಗ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಮೊದಲ ಅವಧಿಗೆ ಅಧ್ಯಕ್ಷ – ಉಪಾಧ್ಯಕ್ಷರ ಮೀಸಲಾತಿ ನಿಗದಿಯ ಸಂಬಂಧ ಮಂಡ್ಯ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ದಿನಾಂಕ, ಸಮಯ ಸ್ಥಳ ನಿಗದಿ ಮಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ 7 ತಾಲೂಕಿನಲ್ಲಿ ಜನವರಿ 16 ರಿಂದ 22 ರವರೆಗೆ ಮೀಸಲಾತಿ ನಿಗದಿ ಸಂಬಂಧ ಆಯ್ಕೆಯಾದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಬಹಿರಂಗವಾಗಿ ಮೀಸಲಾತಿಯನ್ನು ನಿಗದಿ ಮಾಡಲಾಗುವುದು.
ಯಾವ ತಾಲೂಕಿನಲ್ಲಿ ಯಾವಾಗ ? ಯಾವ ಸ್ಥಳ ಮತ್ತು ಯಾವ ಸಮಯದಲ್ಲಿ ಸಭೆ ನಡೆಯುತ್ತದೆ ಎನ್ನುವ ವಿವರ ಇಲ್ಲಿದೆ:
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!