ಪಾಂಡವಪುರ ತಾಲೂಕಿನ ಜಕ್ಕನಹಳ್ಳಿ ಗ್ರಾಮದ ಸಂಜೀವ್ ಗೌಡ ಎಂಬುವವರು ವಂಚನೆಗೆ ಒಳಗಾದವರು.ಎಸಿ ರೂಂನಲ್ಲಿ ನಾಯಿ ಸಾಕಲು ಕಾಂಗ್ರೆಸ್ ಕರೆಂಟ್ ಕೊಡುತ್ತಾ? ಇಬ್ರಾಹಿಂ ಪ್ರಶ್ನೆ
ಕಾರು ಬೇಕಾ ಅಥವ ಹಣ ಬೇಕಾ ಎಂದು ಪ್ರಶ್ನಿಸಿದ್ದಾರೆ. ಹಣ ಬೇಕೆಂದು ಸಂಜೀವ ಗೌಡ ತಿಳಿಸಿದಾಗ 29 ಲಕ್ಷದ 60 ಸಾವಿರ ನಕಲಿ ಚೆಕ್ನ್ನು ವಾಟ್ಸಪ್ ಮೂಲಕ ಕಳುಹಿಸಿದ್ದಾರೆ. ಹಣ ಖಾತೆಗೆ ವರ್ಗಾವಣೆ ಮಾಡಬೇಕಾದರೆ ಕೆಲ ಚಾರ್ಜಸ್ ನೀಡಬೇಕೆಂದು ಪುಸಲಾಯಿಸಿದ್ದ ವಂಚಕರು ಅವರ ಮಾತನ್ನು ನಂಬಿ ಮನೆಯಲ್ಲಿದ್ದ ಚಿನ್ನಾಭರಣ ಗಿರವಿ ಇಟ್ಟು ಸೈಬರ್ ಚೋರರ ಖಾತೆಗೆ ಹಂತ ಹಂತವಾಗಿ 7ಲಕ್ಷದ 23 ಸಾವಿರ ಹಣ ಹಾಕಿದ್ದಾರೆ. ಪದೇ ಪದೇ ಹಣ ಪೀಕಿದ್ದರಿಂದ ಅನುಮಾನಗೊಂಡ ಸಂಜೀವ್ ಗೌಡ ಮಂಡ್ಯದ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.
ಇತ್ತ ಹಣವೂ ಇಲ್ಲದೆ ಅತ್ತ ಕಾರು ಸಿಗದೆ ಸಂಜೀವ್ ಗೌಡ ಹಾಗೂ ಆತನ ಪತ್ನಿ ಪರಿತಪ್ಪಿಸುತ್ತಿದ್ದಾರೆ. ಸದ್ಯ ಸೈಬರ್ ಚೋರರಿಗಾಗಿ ಪೊಲೀಸರಿಂದ ಶೋಧಕಾರ್ಯ ಆರಂಭ ಮಾಡಿದ್ದಾರೆ
ಕೊಲ್ಕತ್ತಾದಿಂದ ಕರೆ ಮಾಡಿ ವಂಚಿಸಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು