ಮಂಡ್ಯದ ಕೆ.ಎಂ. ದೊಡ್ಡಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ರಾಸುಗಳ ಕಿಚ್ಚು ಹಾಯಿಸುವ ವೇಳೆ ಅಪ್ಪು ಫೋಟೋ ಹಾಕಿ ಸ್ಮರಿಸಿದ್ದು ವಿಶೇಷವಾಗಿತ್ತು.

ರಾಸುಗಳಿಗೆ ಬಣ್ಣ ಬಣ್ಣದ ಬಲೂನುಗಳಿಂದ ಅಲಂಕರಿಸಿದ್ದರು. ವರ್ಷದ ಮೊದಲ ಸುಗ್ಗಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಮಂಡ್ಯದ ರೈತರು ಹಬ್ಬದ ಜೊತೆಗೆ ಅಗಲಿದ ಅಪ್ಪು ಅವರ ಭಾವಚಿತ್ರ ಇಡುವ ಮೂಲಕ ಅಗಲಿದ ಅಪ್ಪುಗೆ ಗೌರವ ಸಲ್ಲಿಸಿದರು .

ಎತ್ತಿನ ಮೇಲೆ ಅಪ್ಪು ಬಾಲ್ಯದ ಫೋಟೋವನ್ನು ಬಿಡಿಸಿದ್ದರು. ಇದರೊಂದಿಗೆ ತಮ್ಮ ಮನೆಯ ರಾಸುಗಳಿಗೆ ಅಂಬರೀಶ್, ಬಿಪಿನ್ ರಾವತ್ ಅಪ್ಪು ಹೆಸರು ಹಾಗೂ ಫೋಟೋಗಳನ್ನು ಹಾಕಿ ಅಪ್ಪುಗೆ ಜೈಕಾರ ಹಾಕಿ ಕಿಚ್ಚು ಹಾಯಿಸಿ ಸಂಭ್ರಮಾಚರಣೆ ಮಾಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು