ಏಪ್ರಿಲ್ 14ರ ಮಧ್ಯ ರಾತ್ರಿ ಮಂಡ್ಯದ ವಿ.ವಿ.ನಗರದಲ್ಲಿ ನಡೆದಿದ್ದ ದರ್ಶನ್ (17), ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಸಭೆ ಸದಸ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗು , ಇಬ್ಬರು ಪೋಲಿಸ್ ಅಧಿಕಾರಿಗಳ ಮಕ್ಕಳು ಸೇರಿದಂತೆ 17 ಮಂದಿಯನ್ನು ಪೋಲಿಸರು ಬಂಧಿಸಿದ್ದಾರೆ.
ನಗರಸಭಾ ಸದಸ್ಯ ಶಿವಲಿಂಗು ಅವರ ಮಗಳನ್ನು ಪ್ರೀತಿಸುತ್ತಿದ್ದ ಕೊಲೆಯಾದ ಬಾಲಕ , ಏಪ್ರಿಲ್ 14ರ ಮಧ್ಯ ರಾತ್ರಿ ಬಾಲಕಿ ನೋಡಲು ಹೋಗಿದ್ದಾಗ ಬಾಲಕನಿಗೆ ಮನಸೋಇಚ್ಚೆಯಾಗಿ
ನಗರಸಭೆ ಸದಸ್ಯ ಶಿವಲಿಂಗು ಹಾಗೂ ಸಂಬಂಧಿಕರಿಂದ ನಡೆದಿದ್ದ ಹಲ್ಲೆ ಮಾಡಿದ್ದರು.
ಈ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಸಾಗಿರುವಾಗ ಮೃತಪಟ್ಟಿದ್ದ.
ಅಪ್ಪ ಹಾಗೂ ಸಂಬಂಧಿಕರ ವಿರುದ್ಧ ಹೇಳಿಕೆ ಕೊಟ್ಟ ಬಾಲಕಿ :
ಬಾಲಕನನ್ನು ಯಾರ್ಯಾರು ಹೊಡೆದರು ಎಂ ಬಗ್ಗೆ ಸ್ವತಃ ಮಗಳೇ ಲಿಖಿತ ಹೇಳಿಕೆ ನೀಡಿದ್ದಾಳೆ.
ತನ್ನನ್ನು ನೋಡಲು ಬಂದಿದ್ದ ಬಾಲಕನಿಗೆ ಹಾಗೂ ತನಗೆ ಮನೆಯಲಿದ್ದವರೆಲ್ಲಾ ಸೇರಿ ಹೊಡೆದರೆಂದು ಪೊಲೀಸರು ಮುಂದೆ ಹೇಳಿಕೊಂಡಿದ್ದಾಳೆ.
ಈ ಹೇಲಿಕೆ ನೀಡಿರುವ ಹಿನ್ನೆಲೆಯಲ್ಲಿ
ಬಾಲಕಿ ಮನೆ ಬಳಿ ಇನ್ನೂ ಬಿಗುವಿನ ವಾತಾವರಣವಿದೆ. ಗಲಾಟೆ ನಡೆಯುವ ಸಾಧ್ಯತೆ ಇದೆ . ಹೀಗಾಗಿ ಪೊಲೀಸ್ ಭದ್ರತೆ ಹಾಕಲಾಗಿದೆ.
ಘಟನೆ ನಡೆದು 6 ದಿನವಾದ್ರೂ ಶಾಂತವಾಗದ ಮಂಡ್ಯದ ವಿ.ವಿ.ನಗರ ಬಡಾವಣೆಯಲ್ಲಿ ಇನ್ನೂ ಕೆಲವು ದಿನ ಭದ್ರತೆ ಮುಂದುವರೆಸಲು ಪೊಲೀಸ್ ಇಲಾಖೆ ತೀರ್ಮಾನ ಮಾಡಿದೆ
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
This website uses cookies.
Leave a Comment