Categories: Main News

ಮಂಡ್ಯ – ಪ್ರೇಮಿ ಬಾಲಕನ‌ ಕೊಲೆ : ಪೊಲೀಸ್ ಅಧಿಕಾರಿಗಳ ಇಬ್ಬರು ಮಕ್ಕಳು ಸೇರಿ 17 ಮಂದಿ ಬಂಧನ.

ಏಪ್ರಿಲ್ 14ರ ಮಧ್ಯ ರಾತ್ರಿ ಮಂಡ್ಯದ ವಿ.ವಿ.ನಗರದಲ್ಲಿ ನಡೆದಿದ್ದ ದರ್ಶನ್ (17), ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಸಭೆ ಸದಸ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗು , ಇಬ್ಬರು ಪೋಲಿಸ್ ಅಧಿಕಾರಿಗಳ ಮಕ್ಕಳು ಸೇರಿದಂತೆ 17 ಮಂದಿಯನ್ನು ಪೋಲಿಸರು ಬಂಧಿಸಿದ್ದಾರೆ.

ನಗರಸಭಾ ಸದಸ್ಯ ಶಿವಲಿಂಗು ಅವರ ಮಗಳನ್ನು ಪ್ರೀತಿಸುತ್ತಿದ್ದ ಕೊಲೆಯಾದ ಬಾಲಕ , ಏಪ್ರಿಲ್ 14ರ ಮಧ್ಯ ರಾತ್ರಿ ಬಾಲಕಿ ನೋಡಲು ಹೋಗಿದ್ದಾಗ ಬಾಲಕನಿಗೆ ಮನಸೋಇಚ್ಚೆಯಾಗಿ
ನಗರಸಭೆ ಸದಸ್ಯ ಶಿವಲಿಂಗು ಹಾಗೂ ಸಂಬಂಧಿಕರಿಂದ ನಡೆದಿದ್ದ ಹಲ್ಲೆ ಮಾಡಿದ್ದರು.

ಈ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಸಾಗಿರುವಾಗ ಮೃತಪಟ್ಟಿದ್ದ.

ಅಪ್ಪ ಹಾಗೂ ಸಂಬಂಧಿಕರ ವಿರುದ್ಧ ಹೇಳಿಕೆ ಕೊಟ್ಟ ಬಾಲಕಿ :

ಬಾಲಕನನ್ನು ಯಾರ್ಯಾರು ಹೊಡೆದರು ಎಂ ಬಗ್ಗೆ ಸ್ವತಃ ಮಗಳೇ ಲಿಖಿತ ಹೇಳಿಕೆ ನೀಡಿದ್ದಾಳೆ.

ತನ್ನನ್ನು ನೋಡಲು ಬಂದಿದ್ದ ಬಾಲಕನಿಗೆ ಹಾಗೂ ತನಗೆ ಮನೆಯಲಿದ್ದವರೆಲ್ಲಾ ಸೇರಿ ಹೊಡೆದರೆಂದು ಪೊಲೀಸರು ಮುಂದೆ ಹೇಳಿಕೊಂಡಿದ್ದಾಳೆ.

ಈ ಹೇಲಿಕೆ ನೀಡಿರುವ ಹಿನ್ನೆಲೆಯಲ್ಲಿ
ಬಾಲಕಿ ಮನೆ ಬಳಿ ಇನ್ನೂ ಬಿಗುವಿನ ವಾತಾವರಣವಿದೆ. ಗಲಾಟೆ ನಡೆಯುವ ಸಾಧ್ಯತೆ ಇದೆ . ಹೀಗಾಗಿ ಪೊಲೀಸ್ ಭದ್ರತೆ ಹಾಕಲಾಗಿದೆ.

ಘಟನೆ ನಡೆದು 6 ದಿನವಾದ್ರೂ ಶಾಂತವಾಗದ ಮಂಡ್ಯದ ವಿ.ವಿ.ನಗರ ಬಡಾವಣೆಯಲ್ಲಿ ಇನ್ನೂ ಕೆಲವು ದಿನ ಭದ್ರತೆ ಮುಂದುವರೆಸಲು ಪೊಲೀಸ್ ಇಲಾಖೆ ತೀರ್ಮಾನ ಮಾಡಿದೆ

Team Newsnap
Leave a Comment
Share
Published by
Team Newsnap

Recent Posts

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024