ಎತ್ತಿನಗಾಡಿ ಓಟದ ಸ್ಪರ್ಧೆಗೆ ವ್ಯಕ್ತಿ ಬಲಿಯಾಗಿದ್ದಾನೆ ಮತ್ತೊಬ್ಬನ ಸ್ಥಿತಿ ಗಂಭೀರ.ಸ್ಪರ್ಧೆ ವೀಕ್ಷಿಸುತ್ತಿದ್ದವರ ಮೇಲೆ ಹರಿದ ಎತ್ತಿನಗಾಡಿ. ವ್ಯಕ್ತಿ ಸಾವು, ಬಾಲಕನ ಸ್ಥಿತಿ ಗಂಭೀರವಾಗಿದೆ.
ಮಂಡ್ಯ ಸಮೀಪದ ಚಿಕ್ಕಮಂಡ್ಯದಲ್ಲಿ ಈ ಘಟನೆ ಜರುಗಿದೆ.ಮಳವಳ್ಳಿಯಲ್ಲಿ ಕಲಾವಿದ ನಾಟಕ ಮಾಡುವಾಗಲೇ ಹೃದಯಾಘಾತದಿಂದ ಸಾವು
ಎರಡು ದಿನಗಳಿಂದ ನಡೆಯುತ್ತಿದ್ದ ಅಂತರರಾಜ್ಯ ಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆ ನಡೆಯುತ್ತಿತ್ತು.
ಕೀಲಾರ ಗ್ರಾಮದ ನಾಗರಾಜು(42) ಮೃತ ದುರ್ದೈವಿ. ಹುಲಿವಾನ ಗ್ರಾಮದ ಮತ್ತೊಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ.
ಸ್ಪರ್ಧೆ ವೇಳೆ ವೀಕ್ಷಕರತ್ತ ನುಗ್ಗಿದ ಎತ್ತಿನಗಾಡಿ. ಗಾಡಿ ಚಕ್ರಕ್ಕೆ ಸಿಲುಕಿ ನಾಗರಾಜು ಸಾವು.ಎತ್ತಿನ ಕಾಲಿಗೆ ಸಿಲುಕಿ ಗಂಭೀರ ಸ್ಥಿತಿಯಲ್ಲಿರುವ ಬಾಲಕ.
ಗಾಯಾಳು ಬಾಲಕನಿಗೆ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡ್ಯ ಸೆಂಟ್ರಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- ‘ವೈಸ್ ಅಡ್ಮಿರಲ್’ ದಿನೇಶ್ ತ್ರಿಪಾಠಿ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ನೇಮಕ
- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ